Webdunia - Bharat's app for daily news and videos

Install App

ಬಾಳೆಹಣ್ಣಿನ ಸಿಪ್ಪೆ ಮಧುಮೇಹಿಗಳಿಗೆ ಸಹಕಾರಿಯೇ?

Webdunia
ಮಂಗಳವಾರ, 27 ಏಪ್ರಿಲ್ 2021 (08:31 IST)
ಬೆಂಗಳೂರು : ಬಾಳೆಹಣ‍್ಣು ಆರೋಗ್ಯಕ್ಕೆ ಉತ್ತಮ. ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಮಧುಮೇಹಿಗಳಿಗೆ ಬಾಳೆ ಹೂ ಮತ್ತು ಬಾಳೆ ಹಣ‍್ಣಿನ ಸಿಪ್ಪೆಗಳು ತುಂಬಾ ಸಹಕಾರಿಯಾಗಿವೆ ಎಂಬುದು ಸಂಶೋಧನೆಯಿಂ ದ ತಿಳಿದುಬಂದಿದೆ.

ಸಂಶೋಧನೆ ಪ್ರಕಾರ ಬಾಳೆ ಹಣ‍್ಣಿನ ಸಿಪ್ಪೆಯಲ್ಲಿ ಮೆಗ್ನಿಶಿಯಂ, ವಿಟಮಿನ್ ಸಿ,ವಿ, ಪೊಟ್ಯಾಶಿಯಂಗಳನ್ನು ಹೊಂದಿದೆ. ಹಾಗೇ ಇದರಲ್ಲಿರುವ ಫ್ಲೇವನಾಯ್ಡ್ ಗಳಿದ್ದು, ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಬಾಳೆಹಣ್ಣಿನ ಸಿಪ್ಪೆಯನ್ನು ಹಾಲು ಅಥವಾ ನೀರಿನಲ್ಲಿ ಬೆರೆಸಿ ಕುದಿಸಿ ಸೇವಿಸಿ. ಇದರಿಂದ ರಕ್ತದಲ್ಲಿರುವ ಸಕ್ಕರೆ ಅಂಶ ಕಡಿಮೆಯಾಗುತ್ತದೆ. ಆದರೆ ಈಗಾಗಲೇ ಮಧುಮೇಹಕ್ಕೆ ಔಷಧ ಸೇವಿಸುವವರು ಇದನ್ನು ಸೇವಿಸುವ ಮುನ್ನ ವೈದ್ಯರ ಸಲಹೆ ಪಡೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments