Webdunia - Bharat's app for daily news and videos

Install App

ಅಪ್ಪಿ ತಪ್ಪಿ ಆರೆಂಜ್ ಬೀಜ ಸೇವಿಸಿದರೆ ಅಪಾಯವೇ?!

Webdunia
ಶುಕ್ರವಾರ, 6 ಏಪ್ರಿಲ್ 2018 (09:10 IST)
ಬೆಂಗಳೂರು: ಕಿತ್ತಳೆ ಹಣ್ಣು ಸೇವಿಸುವಾಗ ಸಾಮಾನ್ಯವಾಗಿ ಬೀಜ ಹೊರಗೆ ಎಸೆಯುತ್ತೇವೆ. ಅಪ್ಪಿ ತಪ್ಪಿ ಬೀಜ ಸೇವಿಸಿದರೆ ಅಪಾಯವಾಗಬಹುದೇ? ತಜ್ಞರು ಏನು ಹೇಳುತ್ತಾರೆ ಗೊತ್ತಾ?!

ಕಿತ್ತಳೆ ಬೀಜ ಸೇವಿಸುವುದರಿಂದ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ. ಬದಲಾಗಿ ಇದು ದೇಹಕ್ಕೆ ಮತ್ತಷ್ಟು ಫೈಬರ್ ನಂಶ ಒದಗಿಸುತ್ತದೆ. ಒಂದು ವೇಳೆ ಇದು ಹೊಟ್ಟೆಗೆ ಹೋದರೂ ಇದು ಮಲ ರೂಪದಲ್ಲಿ ಹಾಗೇ ಹೊರಗೆ ಬರುತ್ತದೆ.

ನಿಮಗೆ ಗೊತ್ತಾ? ಆರೆಂಜ್ ಬೀಜ ನಮ್ಮ ದೇಹಕ್ಕೆ ಶಕ್ತಿ ಒದಗಿಸುತ್ತದೆ ಮತ್ತು ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ಅಂಶ ಸಾಮಾನ್ಯ ಸುಸ್ತು, ಬಳಲಿಕೆ ತಡೆಯುತ್ತದಂತೆ. ಅಷ್ಟೇ ಅಲ್ಲ ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಜೀರ್ಣ ಕ್ರಿಯೆಗೆ ಸಹಕಾರಿಯಂತೆ. ಹಾಗಾಗಿ ಆರೆಂಜ್ ಬೀಜ ಸೇವಿಸುವುದರಲ್ಲಿ ಯಾವುದೇ ಸಮಸ್ಯೆಯಿಲ್ಲ ಎನ್ನುತ್ತಾರೆ ತಜ್ಞರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ಮುಂದಿನ ಸುದ್ದಿ
Show comments