Webdunia - Bharat's app for daily news and videos

Install App

ಮಲಬದ್ಧತೆ ನಿವಾರಿಸಬೇಕಾದರೆ ಈ ಜ್ಯೂಸ್ ಗಳನ್ನು ಸೇವಿಸಿ!

Webdunia
ಶುಕ್ರವಾರ, 29 ಡಿಸೆಂಬರ್ 2017 (08:12 IST)
ಬೆಂಗಳೂರು: ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ದರೆ ಮನೆಯಲ್ಲೇ ಮದ್ದು ಮಾಡಬಹುದು. ಅದಕ್ಕೆಈ ಕೆಲವು ಜ್ಯೂಸ್ ಗಳನ್ನು ಸೇವಿಸಿದರೆ ಸಾಕು.
 

ಮೂಸಂಬಿ ಜ್ಯೂಸ್
ಮೂಸಂಬಿ ಜ್ಯೂಸ್ ಕುಡಿಯುವುದರಿಂದ ಕರುಳಿನಲ್ಲಿರುವ ವಿಷಕಾರಿ ಅಂಶ ನಾಶವಾಗುತ್ತದೆ. ಮೂಸಂಬಿ ಜ್ಯೂಸ್ ಗೆ ಒಂದು ಚಿಟಿಕಿ ಉಪ್ಪು ಸೇರಿಸಿ ಕುಡಿದರೆ ಉತ್ತಮ.

ಪೈನಾಪಲ್ ಜ್ಯೂಸ್
ಪೈನಾಪಲ್ ದೇಹಕ್ಕೆ ಸಾಕಷ್ಟು ನೀರಿನಂಶ ಒದಗಿಸುತ್ತದೆ. ಇದರಿಂದಾಗಿ ಮಲ ವಿಸರ್ಜನೆ ಸುಗಮವಾಗುತ್ತದೆ.

ಕಲ್ಲಂಗಡಿ ಹಣ್ಣು
ಕಲ್ಲಂಗಡಿ ಹಣ್ಣಿನ ಜ್ಯೂಸ್ ದೇಹವನ್ನು ಹೈಡ್ರೇಟ್ ಮಾಡುವುದರ ಜತೆಗೆ ಜೀರ್ಣ ಕ್ರಿಯೆಯನ್ನು ಸುಗಮಗೊಳಿಸುತ್ತದೆ. ಹೀಗಾಗಿ ಕರುಳು ಸಂಬಂಧಿ ಸಮಸ್ಯೆಗಳಿಗೆ ಕಲ್ಲಂಗಡಿ ಹಣ್ಣು ಉತ್ತಮ.

ನಿಂಬೆ ಪಾನಕ
ನಿಂಬೆ ಪಾನಕ ಎಷ್ಟೆಲ್ಲಾ ರೋಗಕ್ಕೆ ಮದ್ದಲ್ಲ ಹೇಳಿ? ಇದರಲ್ಲಿರುವ ವಿಟಮಿನ್ ಸಿ ಅಂಶ ಅಜೀರ್ಣ ಹೋಗಲಾಡಿಸುತ್ತದೆ. ಮಲ ವಿಸರ್ಜಿಸಲು ಕಷ್ಟವಾಗುವುದಕ್ಕೆ ಪ್ರತಿ ನಿತ್ಯ ಎರಡು ಲೋಟ ನಿಂಬೆ ಪಾನಕ ಸೇವಿಸಿದರೆ ಸಾಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments