Webdunia - Bharat's app for daily news and videos

Install App

ಐಶ್ವರ್ಯ ಪ್ರಾಪ್ತಿಯಾಗಲು ಪ್ರತಿ ಶುಕ್ರವಾರದಂದು ಹೀಗೆ ದೀಪ ಬೆಳಗಿ

Webdunia
ಬುಧವಾರ, 13 ನವೆಂಬರ್ 2019 (06:36 IST)
ಬೆಂಗಳೂರು: ಪ್ರತಿ ಶುಕ್ರವಾರದಂದು ಮಹಿಳೆಯರು ಮನೆಯಲ್ಲಿ ದೀಪ ಬೆಳಗಿ ಲಕ್ಷ್ಮೀ ದೇವಿಯ ಪೂಜೆ ಮಾಡುತ್ತಾರೆ. ಅಂದು ಮಹಿಳೆಯರು ಹೀಗೆ ದೀಪ ಬೆಳಗಿದರೆ ಅವರಿಗೆ ಅಷ್ಟೈಶ್ವರ್ಯ ಪ್ರಾಪ್ತಿಯಾಗುತ್ತದೆ.




ಒಂದು ತಟ್ಟೆಯನ್ನು ತೆಗೆದುಕೊಂಡು ಅದಕ್ಕೆ ಕಲ್ಲುಪ್ಪನ್ನು ಹಾಕಿ. ಅದರ ಮೇಲೆ ಮಣ್ಣಿನ ದೀಪವನ್ನು ಇಟ್ಟು ಅದಕ್ಕೆ ಅರಶಿನ ಕುಂಕುಮ, ಹೂವು ಹಾಕಿ ಶೃಂಗರಿಸಿ ಎರಡು ಬತ್ತಿಯನ್ನು ಸೇರಿಸಿ ಎಣ್ಣೆ ಹಾಕಿ ದೇವರ ಮುಖದ ಕಡೆಗೆ ಇಟ್ಟು ದೀಪವನ್ನು ಹಚ್ಚಬೇಕು. ಈ ದೀಪಕ್ಕೆ ಐಶ್ವರ್ಯ ದೀಪವೆಂದು ಕರೆಯುತ್ತಾರೆ. ಇದನ್ನು ಪ್ರತಿ ಶುಕ್ತವಾರ ಹಚ್ಚಬೇಕು, ಇದರಿಂದ  ಐಶ್ವರ್ಯ ಪ್ರಾಪ್ತಿಯಾಗುತ್ತದೆ.


ಹಾಗೇ ಮರುದಿನ ಈ ಉಪ್ಪನ್ನು ಒಂದು ಬಟ್ಟೆಯಲ್ಲಿ ಸುತ್ತಿಕೊಂಡು ತೆಗೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಎಸೆದು ಬರಬೇಕು. ಈ ಉಪ್ಪನ್ನು ಯಾವುದೇ ಕಾರಣಕ್ಕೂ ಬಳಸಬಾರದು. ಯಾಕೆಂದರೆ ಇದು ನಿಮ್ಮ ಮನೆಯಲ್ಲಿರುವ ನಕರಾತ್ಮಕ ಶಕ್ತಿಯನ್ನು ಎಳೆದುಕೊಂಡಿರುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments