Webdunia - Bharat's app for daily news and videos

Install App

ಐಶ್ವರ್ಯ ಪ್ರಾಪ್ತಿಯಾಗಲು ಪ್ರತಿ ಶುಕ್ರವಾರದಂದು ಹೀಗೆ ದೀಪ ಬೆಳಗಿ

Webdunia
ಬುಧವಾರ, 13 ನವೆಂಬರ್ 2019 (06:36 IST)
ಬೆಂಗಳೂರು: ಪ್ರತಿ ಶುಕ್ರವಾರದಂದು ಮಹಿಳೆಯರು ಮನೆಯಲ್ಲಿ ದೀಪ ಬೆಳಗಿ ಲಕ್ಷ್ಮೀ ದೇವಿಯ ಪೂಜೆ ಮಾಡುತ್ತಾರೆ. ಅಂದು ಮಹಿಳೆಯರು ಹೀಗೆ ದೀಪ ಬೆಳಗಿದರೆ ಅವರಿಗೆ ಅಷ್ಟೈಶ್ವರ್ಯ ಪ್ರಾಪ್ತಿಯಾಗುತ್ತದೆ.




ಒಂದು ತಟ್ಟೆಯನ್ನು ತೆಗೆದುಕೊಂಡು ಅದಕ್ಕೆ ಕಲ್ಲುಪ್ಪನ್ನು ಹಾಕಿ. ಅದರ ಮೇಲೆ ಮಣ್ಣಿನ ದೀಪವನ್ನು ಇಟ್ಟು ಅದಕ್ಕೆ ಅರಶಿನ ಕುಂಕುಮ, ಹೂವು ಹಾಕಿ ಶೃಂಗರಿಸಿ ಎರಡು ಬತ್ತಿಯನ್ನು ಸೇರಿಸಿ ಎಣ್ಣೆ ಹಾಕಿ ದೇವರ ಮುಖದ ಕಡೆಗೆ ಇಟ್ಟು ದೀಪವನ್ನು ಹಚ್ಚಬೇಕು. ಈ ದೀಪಕ್ಕೆ ಐಶ್ವರ್ಯ ದೀಪವೆಂದು ಕರೆಯುತ್ತಾರೆ. ಇದನ್ನು ಪ್ರತಿ ಶುಕ್ತವಾರ ಹಚ್ಚಬೇಕು, ಇದರಿಂದ  ಐಶ್ವರ್ಯ ಪ್ರಾಪ್ತಿಯಾಗುತ್ತದೆ.


ಹಾಗೇ ಮರುದಿನ ಈ ಉಪ್ಪನ್ನು ಒಂದು ಬಟ್ಟೆಯಲ್ಲಿ ಸುತ್ತಿಕೊಂಡು ತೆಗೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಎಸೆದು ಬರಬೇಕು. ಈ ಉಪ್ಪನ್ನು ಯಾವುದೇ ಕಾರಣಕ್ಕೂ ಬಳಸಬಾರದು. ಯಾಕೆಂದರೆ ಇದು ನಿಮ್ಮ ಮನೆಯಲ್ಲಿರುವ ನಕರಾತ್ಮಕ ಶಕ್ತಿಯನ್ನು ಎಳೆದುಕೊಂಡಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments