Webdunia - Bharat's app for daily news and videos

Install App

ಆರೋಗ್ಯವಂತರಾಗಲು 15 ದಿನಕ್ಕೊಮ್ಮೆ ಈ ರೀತಿ ಕರುಳಿನ ಶುದ್ಧೀಕರಣ ಮಾಡಿ

Webdunia
ಮಂಗಳವಾರ, 11 ಜೂನ್ 2019 (06:47 IST)
ಬೆಂಗಳೂರು : ಯಾರಿಗೆ ಜೀರ್ಣಶಕ್ತಿ ಚೆನ್ನಾಗಿಲ್ಲವೋ, ಮಲಬದ್ಧತೆ, ಗ್ಯಾಸ್ಟ್ರಿಕ್ ಸಮಸ್ಯೆ, ಲಿವರ್ ಸಮಸ್ಯೆ ಇದೆಯೋ ಅವರು ತಪ್ಪದೇ 15 ದಿನಕ್ಕೊಮ್ಮೆ ನಿಮ್ಮ ಕರುಳಿನ ಶುದ್ಧೀಕರಣ ಮಾಡಲೇಬೇಕು.



ಯಾಕೆಂದರೆ ಹೊಟ್ಟೆ ಸರಿಯಾಗಿದ್ದರೆ ಆರೋಗ್ಯ ಚೆನ್ನಾಗಿರುತ್ತದೆ. ಒಂದು ವೇಳೆ ಕರುಳಿನ ಶುದ್ಧೀಕರಣ  ಮಾಡದಿದ್ದರೆ ಲಿವರ್ ಸಮಸ್ಯೆ, ಬೊಜ್ಜು ಹೆಚ್ಚಾಗುವುದು ಕಂಡುಬರುತ್ತದೆ.

 

ಆದ್ದರಿಂದ 15 ದಿನಕ್ಕೊಮ್ಮೆ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರಿಗೆ ½ ಚಮಚ ಜೇನುತುಪ್ಪ ಹಾಗೂ 2 ಚಮಚ ಆ್ಯಪಲ್ ಸೈಡ್ ವಿನಿಗರ್ ಮಿಕ್ಸ್ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಇದರ ಜೊತೆಗೆ ವಾರಕೊಮ್ಮೆ ಖಾಲಿ ಹೊಟ್ಟೆಯಲ್ಲಿ ಒಂದು ಗ್ಲಾಸ್ ಆ್ಯಪಲ್ ಜ್ಯೂಸ್ ಅಥವಾ ಇನ್ನಿತರ ತರಕಾರಿ ಜ್ಯೂಸ್ ಸೇವಿಸಿ.

 

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments