Webdunia - Bharat's app for daily news and videos

Install App

ಆರೋಗ್ಯವಂತರಾಗಲು 15 ದಿನಕ್ಕೊಮ್ಮೆ ಈ ರೀತಿ ಕರುಳಿನ ಶುದ್ಧೀಕರಣ ಮಾಡಿ

Webdunia
ಮಂಗಳವಾರ, 11 ಜೂನ್ 2019 (06:47 IST)
ಬೆಂಗಳೂರು : ಯಾರಿಗೆ ಜೀರ್ಣಶಕ್ತಿ ಚೆನ್ನಾಗಿಲ್ಲವೋ, ಮಲಬದ್ಧತೆ, ಗ್ಯಾಸ್ಟ್ರಿಕ್ ಸಮಸ್ಯೆ, ಲಿವರ್ ಸಮಸ್ಯೆ ಇದೆಯೋ ಅವರು ತಪ್ಪದೇ 15 ದಿನಕ್ಕೊಮ್ಮೆ ನಿಮ್ಮ ಕರುಳಿನ ಶುದ್ಧೀಕರಣ ಮಾಡಲೇಬೇಕು.



ಯಾಕೆಂದರೆ ಹೊಟ್ಟೆ ಸರಿಯಾಗಿದ್ದರೆ ಆರೋಗ್ಯ ಚೆನ್ನಾಗಿರುತ್ತದೆ. ಒಂದು ವೇಳೆ ಕರುಳಿನ ಶುದ್ಧೀಕರಣ  ಮಾಡದಿದ್ದರೆ ಲಿವರ್ ಸಮಸ್ಯೆ, ಬೊಜ್ಜು ಹೆಚ್ಚಾಗುವುದು ಕಂಡುಬರುತ್ತದೆ.

 

ಆದ್ದರಿಂದ 15 ದಿನಕ್ಕೊಮ್ಮೆ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರಿಗೆ ½ ಚಮಚ ಜೇನುತುಪ್ಪ ಹಾಗೂ 2 ಚಮಚ ಆ್ಯಪಲ್ ಸೈಡ್ ವಿನಿಗರ್ ಮಿಕ್ಸ್ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಇದರ ಜೊತೆಗೆ ವಾರಕೊಮ್ಮೆ ಖಾಲಿ ಹೊಟ್ಟೆಯಲ್ಲಿ ಒಂದು ಗ್ಲಾಸ್ ಆ್ಯಪಲ್ ಜ್ಯೂಸ್ ಅಥವಾ ಇನ್ನಿತರ ತರಕಾರಿ ಜ್ಯೂಸ್ ಸೇವಿಸಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments