Webdunia - Bharat's app for daily news and videos

Install App

ಮುಟ್ಟಿನ ಸಮಯದಲ್ಲಿ ಎದುರಾಗುವ ಮಾನಸಿಕ ಅಸಮತೋಲನಕ್ಕೆ ಇಲ್ಲಿದೆ ಮದ್ದು

Webdunia
ಗುರುವಾರ, 13 ಆಗಸ್ಟ್ 2020 (09:46 IST)
ಬೆಂಗಳೂರು : ಮುಟ್ಟಿನ ದಿನಗಳು ಹತ್ತಿರ ಬಂದಾಗ ದೇಹದಲ್ಲಾಗುವ ಹಾರ್ಮೋನ್ ಬದಲಾವಣೆಯಿಂದ ಮಾನಸಿಕ ಅಸಮತೋಲನ ಉಂಟಾಗುತ್ತದೆ. ಆಗ ಮಹಿಳೆಯರು ತುಂಬಾ ಸಿಟ್ಟಾಗುವುದು, ಕಿರಿಕಿರಿಯುಂಟಾಗುತ್ತದೆ. ಈ ಸಮಸ್ಯೆ ದೂರವಾಗಲು ಇದನ್ನು ಕುಡಿಯಿರಿ.

ಒಂದು ಚಮಚ ಮೆಂತ್ಯೆ ಹಾಗೂ ಸ್ವಲ್ಪ ಇಂಗನ್ನು ಮಜ್ಜಿಗೆಗೆ ಹಾಕಿ ಕುಡಿಯುವುದರಿಂದ ಮನಸ್ಸು ನಿರಾಳವಾಗುತ್ತದೆ. ಮತ್ತು ಮುಟ್ಟಿನ ಸಮಯದಲ್ಲಿ ಎದುರಾಗುವ ಮಾನಸಿಕ ಅಸಮತೋಲನಕ್ಕೆ ಇದು ಪರಿಹಾರವಾಗಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments