Webdunia - Bharat's app for daily news and videos

Install App

ಸುಖ ದಾಂಪತ್ಯಕ್ಕೆ ಅಡ್ಡಿಯಾಗುವ ಈ ವಿಚಾರವನ್ನು ಪುರುಷರು ಕಡೆಗಣಿಸಲೇಬಾರದು!

Webdunia
ಮಂಗಳವಾರ, 28 ಮೇ 2019 (09:09 IST)
ಬೆಂಗಳೂರು: ಲೈಂಗಿಕ ವಿಚಾರದಲ್ಲಿ ಮುಕ್ತವಾಗಿ ಸಮಸ್ಯೆ ಹೇಳಿಕೊಳ್ಳುವಷ್ಟು ಕೆಲವರು ಇನ್ನೂ ಸಂಕೋಚ ಪಟ್ಟುಕೊಳ್ಳುತ್ತಾರೆ. ಆದರೆ ಪುರುಷರು ಈ ಒಂದು ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಶಾಶ್ವತ ಬಂಜೆತನ ಆವರಿಸಬಹುದು!


ಕೆಲವರಿಗೆ ಸಮಾಗಮದ ಸಮಯದಲ್ಲಿ ಉದ್ರೇಕದ ‍ಸಮಸ್ಯೆಯಿರುತ್ತದೆ. ಇದರಿಂದ ಮಕ್ಕಳಾಗುವುದಕ್ಕೂ ತೊಂದರೆ, ಲೈಂಗಿಕ ಅತೃಪ್ತಿಯೂ ಕಾಡಬಹುದು.

ಆದರೆ ಇದನ್ನು ಕಡೆಗಣಿಸಿದರೆ ಮುಂದೆ ಫಲವಂತಿಕೆ ನಷ್ಟವಾಗಬಹುದು. ಶಾಶ್ವತವಾಗಿ ಫಲವಂತಿಕೆ ಇಲ್ಲದೇ ದಾಂಪತ್ಯ ಜಿವನಕ್ಕೆ ತೊಂದರೆಯಾಗಬಹುದು. ಈಗ ವೈದ್ಯ ವಿಜ್ಞಾನ ಸಾಕಷ್ಟು ಮುಂದುವರಿದಿದ್ದು, ಈ ಸಮಸ್ಯೆಗೆ ಸಾಕಷ್ಟು ಪರಿಹಾರಗಳಿವೆ. ನಿಸ್ಸಂಕೋಚವಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದು ಒಳ್ಳೆಯದು.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ