Webdunia - Bharat's app for daily news and videos

Install App

ಕಫ, ಕೆಮ್ಮು ಸಮಸ್ಯೆ ದೂರವಾಗಲು ಒಣದ್ರಾಕ್ಷಿಗೆ ಇದನ್ನು ಬೆರೆಸಿ ಸೇವಿಸಿ

Webdunia
ಮಂಗಳವಾರ, 15 ಸೆಪ್ಟಂಬರ್ 2020 (08:38 IST)
ಬೆಂಗಳೂರು : ವಾತಾವರಣ ಬದಲಾದಂತೆದೇಹದಲ್ಲಿ ಕಫ ಉತ್ಪತ್ತಿಯಾಗಿ ಕೆಮ್ಮು ಶುರುವಾಗುತ್ತದೆ. ಈ ಕಫ, ಕೆಮ್ಮು ಸಮಸ್ಯೆ ದೂರವಾಗಲು ಈ ಮನೆಮದ್ದನ್ನು ಬಳಸಿ.

ಒಣದ್ರಾಕ್ಷಿ ಹಾಗೂ ಕಾಳುಮೆಣಸು ಸಮಪ್ರಮಾಣದಲ್ಲಿ ತೆಗೆದುಕೊಂಡು ಅದನ್ನು ಅರೆದು ಸೇವನೆ ಮಾಡುವುದರಿಂದ ಕಫ ಕೆಮ್ಮು ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೇ ರಾತ್ರಿ ಹಾಗೂ ಬೆಳಿಗ್ಗೆ 8-10 ದ್ರಾಕ್ಷಿಯನ್ನು ಸೇವಿಸುವುದರಿಂದ ಕೆಮ್ಮು ಬಹಳಬೇಗ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments