ಕಫ, ಕೆಮ್ಮು ಸಮಸ್ಯೆ ದೂರವಾಗಲು ಒಣದ್ರಾಕ್ಷಿಗೆ ಇದನ್ನು ಬೆರೆಸಿ ಸೇವಿಸಿ

Webdunia
ಮಂಗಳವಾರ, 15 ಸೆಪ್ಟಂಬರ್ 2020 (08:38 IST)
ಬೆಂಗಳೂರು : ವಾತಾವರಣ ಬದಲಾದಂತೆದೇಹದಲ್ಲಿ ಕಫ ಉತ್ಪತ್ತಿಯಾಗಿ ಕೆಮ್ಮು ಶುರುವಾಗುತ್ತದೆ. ಈ ಕಫ, ಕೆಮ್ಮು ಸಮಸ್ಯೆ ದೂರವಾಗಲು ಈ ಮನೆಮದ್ದನ್ನು ಬಳಸಿ.

ಒಣದ್ರಾಕ್ಷಿ ಹಾಗೂ ಕಾಳುಮೆಣಸು ಸಮಪ್ರಮಾಣದಲ್ಲಿ ತೆಗೆದುಕೊಂಡು ಅದನ್ನು ಅರೆದು ಸೇವನೆ ಮಾಡುವುದರಿಂದ ಕಫ ಕೆಮ್ಮು ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೇ ರಾತ್ರಿ ಹಾಗೂ ಬೆಳಿಗ್ಗೆ 8-10 ದ್ರಾಕ್ಷಿಯನ್ನು ಸೇವಿಸುವುದರಿಂದ ಕೆಮ್ಮು ಬಹಳಬೇಗ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments