Webdunia - Bharat's app for daily news and videos

Install App

ಮಲಬದ್ಧತೆ ನಿವಾರಿಸಲು ನೀರಿಗೆ ಇದನ್ನು ಬೆರೆಸಿ ಸೇವಿಸಿ

Webdunia
ಬುಧವಾರ, 14 ಏಪ್ರಿಲ್ 2021 (06:31 IST)
ಬೆಂಗಳೂರು : ಸನಾತನ ಕಾಲದಿಂದಲೂ ಉಪ್ಪಿಗೆ ಹೆಚ್ಚು ಮಹತ್ವವಿದೆ. ಆಯುರ್ವೇದದಲ್ಲಿ ಕೂಡ ಉಪ್ಪನ್ನು ಚಿಕಿತ್ಸೆಗೆ ಬಳಸಲಾಗುತ್ತದೆ. ಉಪ್ಪನ್ನು ಬಳಸಿ ಹಲವು ಕಾಯಿಲೆಗಳನ್ನು ನಿವಾರಿಸಬಹುದು. ಅದರಲ್ಲಿ ಮಲಬದ್ಧತೆ ಕೂಡ ಒಂದು. ಹಾಗಾಗಿ ಉಪ್ಪನ್ನು ಬಳಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿಯೋಣ.

ನಮ್ಮ ಕೆಟ್ಟ ಆಹಾರದಲ್ಲಿ ಪದ್ಧತಿಯಿಂದ ಮಲಬದ್ಧತೆ ಸಮಸ್ಯೆ ಕಾಡುತ್ತದೆ. ಕಲ್ಲುಪ್ಪು ಮೆಗ್ನಿಶಿಯಂನ್ನು ಹೊಂದಿರುತ್ತದೆ. ಇದು ಕರುಳಿನ ಚಟುವಟಿಕೆಯನ್ನು ಉತ್ತಮಗೊಳಿಸುತ್ತದೆ.

ಹಾಗಾಗಿ ತಜ್ಞರು ಹೇಳುವಂತೆ ಒಂದು ಲೋಟ ನೀರಿಗೆ ರುಚಿಗೆ ತಕಷ್ಟು ಕಲ್ಲುಪ್ಪನ್ನು ಸೇರಿಸಿ ಮಿಕ್ಸ್ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಇದರಿಂದ ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುವುದಿಲ್ಲ.  ಹಾಗೇ ಅನಿಲವನ್ನು ನಿವಾರಿಸುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments