Webdunia - Bharat's app for daily news and videos

Install App

ಸೊಳ್ಳೆ ಕಡಿತದಿಂದ ತಪ್ಪಿಸಿಕೊಳ್ಳಲು ಇವೆರಡನ್ನು ಮಿಕ್ಸ್ ಮಾಡಿ ಹಚ್ಚಿ

Webdunia
ಗುರುವಾರ, 21 ಜನವರಿ 2021 (08:32 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ. ಈ ಸೊಳ್ಳೆಗಳಿಂದ ಮಲೇರಿಯಾ, ಡಿಂಗ್ಯು, ಚಿಕನ್ ಗುನ್ಯಾ ಮುಂತಾದ ಕಾಯಿಲೆಗಳು ಬರುತ್ತದೆ. ಹಾಗಾಗಿ ಈ ಸೊಳ್ಳೆಗಳ ಕಡಿತದಿಂದ ದೂರವಿರಲು ಇದನ್ನು ಹಚ್ಚಿ.

ಸೊಳ್ಳೆಗಳ ಕಡಿತದಿಂದ ತಪ್ಪಿಸಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವ ಹಾನಿಕಾರಕ ಕ್ರೀಂಗಳನ್ನುಬಳಸುವ ಬದಲು ನೀಲಗಿರಿ ಎಣ್ಣೆಗೆ ನಿಂಬೆ ರಸವನ್ನು ಮಿಕ್ಸ್ ಮಾಡಿ  ಕೈಕಾಲಿಗೆ ಹಚ್ಚಿ. ಇದನ್ನು 3 ವರ್ಷಕ್ಕಿಂತ ಚಿಕ್ಕಮಕ್ಕಳಿಗೆ ಬಳಸಬೇಡಿ. ಇದರಿಂದ ಸೊಳ್ಳೆ ಕಡಿತದಿಂದ ತಪ್ಪಿಸಿಕೊಳ್ಳಬಹುದಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ಚಳಿಗಾಲದಲ್ಲಿ ಜಾಗಿಂಗ್‌ ಮಾಡಿದ್ರೆ ಏನೆಲ್ಲ ಪ್ರಯೋಜನ ಗೊತ್ತಾ

ನಾನ್‌ವೆಜ್ ತಿನ್ನದವರು ಈ ರೀತಿ ಮಶ್ರೂಮ್ ಕಬಾಬ್ ಮಾಡಿ, ಸಖತ್ ಆಗಿ ಇರುತ್ತೆ

ಚಳಿಗಾಲದಲ್ಲಿ ಕಾಡುವ ಕೀಲು ನೋವನ್ನು ಹೀಗೇ ದೂರ ಮಾಡಬಹುದು

ಮಹಾಕುಂಭ ಮೇಳ 2025ರಲ್ಲಿ ಧ್ಯಾನ ಮಾಡುವವರಿಗೆ 5 ಸಲಹೆಗಳು

ಚಳಿಗಾಲದಲ್ಲಿ ಪ್ರವಾಸಕ್ಕೆ ತೆರಳುವ ಪ್ಲಾನ್ ಇದ್ಯಾ, ಹಾಗಾದರೆ ಇದನ್ನು ತಪ್ಪದೆ ತೆಗೆದುಕೊಂಡು ಹೋಗಿ

ಮುಂದಿನ ಸುದ್ದಿ
Show comments