Webdunia - Bharat's app for daily news and videos

Install App

ಸೊಳ್ಳೆ ಕಡಿತದಿಂದ ತಪ್ಪಿಸಿಕೊಳ್ಳಲು ಇವೆರಡನ್ನು ಮಿಕ್ಸ್ ಮಾಡಿ ಹಚ್ಚಿ

Webdunia
ಗುರುವಾರ, 21 ಜನವರಿ 2021 (08:32 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ. ಈ ಸೊಳ್ಳೆಗಳಿಂದ ಮಲೇರಿಯಾ, ಡಿಂಗ್ಯು, ಚಿಕನ್ ಗುನ್ಯಾ ಮುಂತಾದ ಕಾಯಿಲೆಗಳು ಬರುತ್ತದೆ. ಹಾಗಾಗಿ ಈ ಸೊಳ್ಳೆಗಳ ಕಡಿತದಿಂದ ದೂರವಿರಲು ಇದನ್ನು ಹಚ್ಚಿ.

ಸೊಳ್ಳೆಗಳ ಕಡಿತದಿಂದ ತಪ್ಪಿಸಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವ ಹಾನಿಕಾರಕ ಕ್ರೀಂಗಳನ್ನುಬಳಸುವ ಬದಲು ನೀಲಗಿರಿ ಎಣ್ಣೆಗೆ ನಿಂಬೆ ರಸವನ್ನು ಮಿಕ್ಸ್ ಮಾಡಿ  ಕೈಕಾಲಿಗೆ ಹಚ್ಚಿ. ಇದನ್ನು 3 ವರ್ಷಕ್ಕಿಂತ ಚಿಕ್ಕಮಕ್ಕಳಿಗೆ ಬಳಸಬೇಡಿ. ಇದರಿಂದ ಸೊಳ್ಳೆ ಕಡಿತದಿಂದ ತಪ್ಪಿಸಿಕೊಳ್ಳಬಹುದಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments