Webdunia - Bharat's app for daily news and videos

Install App

ಮುಖದ ಕಪ್ಪುಕಲೆ ನಿವಾರಿಸಲು ಈ ರಸಗಳನ್ನು ಮಿಶ್ರಣ ಮಾಡಿ ಹಚ್ಚಿ

Webdunia
ಶನಿವಾರ, 15 ಆಗಸ್ಟ್ 2020 (07:56 IST)
ಬೆಂಗಳೂರು : ಮುಖದಲ್ಲಿ ಮೊಡವೆ ಮತ್ತು ಗುಳ್ಳೆಗಳು ಮೂಡಿದಾಗ ಕಪ್ಪು ಕಲೆಗಳು ಮೂಡುತ್ತದೆ. ಈ ಕಪ್ಪುಕಲೆಯನ್ನು ನಿವಾರಿಸಲು ಆಲೂಗಡ್ಡೆ ಉತ್ತಮ ಪರಿಹಾರವಾಗಿದೆ. ಇದನ್ನು ಬಳಸುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.

ನಿಂಬೆ ರಸ ಮತ್ತು ಆಲೂಗಡ್ಡೆಯಲ್ಲಿ ಚರ್ಮಕ್ಕೆ ಸಂಬಂಧಪಟ್ಟ ಹಲವು ಪೋಷಕಾಂಶಗಳನ್ನು ಒಳಗೊಂಡಿದೆ. ಆಲೂಗಡ್ಡೆ ರಸ ಮತ್ತು ನಿಂಬೆ ರಸವನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ ಹತ್ತಿಯ ಸಹಾಯದಿಂದ ನಿಮ್ಮ ಮುಖಕ್ಕೆ ಹಚ್ಚಿ. 5 ನಿಮಿಷಗಳ ಕಾಲ ಹಾಗೇ ಇಟ್ಟು ನಂತರ ಮುಖ ವಾಶ್ ಮಾಡಿ. ಹೀಗೆ ವಾರದಲ್ಲಿ 3 ಬಾರಿ ಮಾಡಿದರೆ ಮುಖದ ಕಪ್ಪುಕಲೆಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments