Webdunia - Bharat's app for daily news and videos

Install App

ಸೊಳ್ಳೆ ಕಡಿತ ತುರಿಕೆ ನಿವಾರಿಸಲು ಈ ಮನೆಮದ್ದನ್ನು ಹಚ್ಚಿ

Webdunia
ಶುಕ್ರವಾರ, 14 ಆಗಸ್ಟ್ 2020 (11:56 IST)
ಬೆಂಗಳೂರು : ಮಳೆಗಾಲದಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿರುತ್ತದೆ. ಈ ಸೊಳ್ಳೆಗಳ ಕಡಿತದಿಂದ ತುರಿಕೆ ಉಂಟಾಗುತ್ತದೆ.  ಈ ತುರಿಕೆಯನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ.

*ಅಲೋವೆರಾ ಜೆಲ್ ಉರಿಯೂತ ಗುಣಲಕ್ಷಣಗಳನ್ನು ಹೊಂದಿದೆ. ಸೊಳ್ಳೆ ಕಡಿದ ಸ್ಥಳದಲ್ಲಿ ಅಲೋವೆರಾ ಜೆಲ್ ಹಚ್ಚಿದರೆ ತುರಿಕೆ ಕಡಿಮೆಯಾಗುತ್ತದೆ.

*ಜೇನುತುಪ್ಪ ಬ್ಯಾಕ್ಟೀರಿಯಾ ವಿರೋಧಿ  ಮತ್ತು ಉರಿಯೂತ ಲಕ್ಷಣಗಳನ್ನು ಹೊಂದಿದೆ, ಆದಕಾರಣ ಇದನ್ನು ಹಚ್ಚುವುದರಿಂದಲೂ ಕೂಡ ತುರಿಕೆ ಮತ್ತು ನೋವು ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಖಾಯಿಲೆ ಇರುವವರು ರಾತ್ರಿ ಮೊಸರು ತಿನ್ನಬಾರದು

ಬೇಯಿಸಿದ ಆಹಾರವನ್ನು ಫ್ರಿಡ್ಜ್ ನೊಳಗೆ ಎಷ್ಟು ಹೊತ್ತು ಇಟ್ಟು ಸೇವಿಸಬಹುದು

ರಾತ್ರಿ ಮಲಗುವ ಮುನ್ನ ತ್ವಚೆಯ ರಕ್ಷಣೆಗಾಗಿ ಈ ಕೆಲಸ ಮಾಡಿ

ಗುಳಿಗೆಯನ್ನು ನೀರಿನೊಂದಿಗೇ ಸೇವಿಸಬೇಕು ಯಾಕೆ ತಿಳಿದುಕೊಳ್ಳಿ

ಪುರುಷರು ಸಿಕ್ಸ್ ಪ್ಯಾಕ್ ಬೇಕೆಂದರೆ ಈ ಯೋಗ ಮಾಡಬಹುದು

ಮುಂದಿನ ಸುದ್ದಿ
Show comments