Webdunia - Bharat's app for daily news and videos

Install App

ಬೈ ಎಲೆಕ್ಷನ್ : ಅನರ್ಹ ಶಾಸಕ ಸಿಡಿಸಿದ ಹೊಸ ಬಾಂಬ್

Webdunia
ಶುಕ್ರವಾರ, 27 ಸೆಪ್ಟಂಬರ್ 2019 (13:28 IST)
ಸ್ಪೀಕರ್ ಆದೇಶದಿಂದಾಗಿ ಅನರ್ಹಗೊಂಡಿರೋ ಶಾಸಕರು ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಗವಾಡ ಅನರ್ಹ ಶಾಸಕ ಶ್ರೀಮಂತ ಪಾಟೀಲ ಹೇಳಿಕೆ ನೀಡಿದ್ದು, ಕಳೆದ ಅಧಿವೇಶನದಲ್ಲಿ ನಾನು ಸಂಪೂರ್ಣ ಹಾಜರಿದ್ದೆ.

ಅನಾರೋಗ್ಯ ಕಾರಣದಿಂದಾಗಿ ಮುಂಬಯಿ ಆಸ್ಪತ್ರೆಗೆ ದಾಖಲಾಗಿದ್ದೆ. ಸ್ಪೀಕರ್ ಗೆ ನಾನು ಎಲ್ಲ ದಾಖಲೆ ಕಳಿಸಿ ಗೈರು ಹಾಜರಿಗೆ ಅನುಮತಿ ಕೋರಿದ್ದೆ. ಆದರೆ ನನ್ನನ್ನು ಅನರ್ಹ ಮಾಡಿದ್ದರು ಎಂದರು.

ಸದ್ಯ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೇಳಿ ಸಿದ್ಧತೆ ಮಾಡಿಕೊಂಡಿದ್ದೇವು.

ಆದರೆ ಸುಪ್ರೀಂ ಕೋರ್ಟ್ ಸಂಪೂರ್ಣ ಚುನಾವಣೆಗೆ ತಡೆ ನೀಡಿದೆ. ಮುಂಬರುವ ದಿನಗಳಲ್ಲಿ ನನಗೆ ನ್ಯಾಯ ಸಿಗುವ ನಿರೀಕ್ಷೆ ಇದೆ ಅಂತ ಶ್ರೀಮಂತ ಪಾಟೀಲ ಹೇಳಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments