Webdunia - Bharat's app for daily news and videos

Install App

ಸಕ್ಕರೆ ಖಾಯಿಲೆ ಇದ್ದವರು ಈರುಳ್ಳಿ ಸೇವಿಸಲೇಬೇಕು! ಕಾರಣವೇನು ಗೊತ್ತಾ?

Webdunia
ಭಾನುವಾರ, 18 ನವೆಂಬರ್ 2018 (09:17 IST)
ಬೆಂಗಳೂರು: ಸಕ್ಕರೆ ಖಾಯಿಲೆ ಇರುವವರು ತಮ್ಮ ಆಹಾರದ ಜತೆಗೆ ಈರುಳ್ಳಿಯನ್ನು ಸೇರಿಸಿಕೊಳ್ಳಲೇಬೇಕು. ಅದಕ್ಕೆ ಕಾರಣವೇನು ಗೊತ್ತಾ?

ಈರುಳ್ಳಿಯಲ್ಲಿ ನಾರಿನಂಶ ಅಧಿಕವಾಗಿದ್ದು, ಜೀರ್ಣಕ್ರಿಯೆಯನ್ನು ಸುಗಮವಾಗಿಸುತ್ತದೆ. ಅದರಲ್ಲೂ ವಿಶೇಷವಾಗಿ ದೊಡ್ಡ ಗಾತ್ರದ ಕೆಂಪು ಈರುಳ್ಳಿ ಸೇವನೆ ಒಳ್ಳೆಯದು. ಹಾಗಂತ ಸ್ಪ್ರಿಂಗ್ ಆನಿಯನ್ ಸೇವಿಸಿ ಪ್ರಯೋಜನವಿಲ್ಲ. ಯಾಕೆಂದರೆ ಇದರಲ್ಲಿ ನಾರಿನಂಶ ಕಡಿಮೆ.

ಅಷ್ಟೇ ಅಲ್ಲ ಈರುಳ್ಳಿಯಲ್ಲಿರುವ ಗ್ಲೈಕೆಮಿಕ್ ಅಂಶ ಮಧುಮೇಹಿಗಳಿಗೆ ಅಗತ್ಯವಾದಷ್ಟೇ ಇದೆ. ಈ ಅಂಶ ಆಹಾರದಲ್ಲಿರುವ ಗ್ಲುಕೋಸ್ ಅಂಶ ರಕ್ತಕ್ಕೆ ಸೇರ್ಪಡೆಯಾಗುವುದನ್ನು ನಿಧಾನಗೊಳಿಸುತ್ತದೆ. ಹಾಗಾಗಿ ಮಧುಮೇಹಿಗಳು ಸಲಾಡ್ ರೂಪದಲ್ಲಿಯೋ, ಸ್ಯಾಂಡ್ ವಿಚ್ ರೂಪದಲ್ಲಿಯೋ ಈರುಳ್ಳಿ ಹೇರಳವಾಗಿ ಸೇವಿಸುವುದು ಒಳ್ಳೆಯದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments