Webdunia - Bharat's app for daily news and videos

Install App

ಸಕ್ಕರೆ ಖಾಯಿಲೆ ಇದ್ದವರು ಈರುಳ್ಳಿ ಸೇವಿಸಲೇಬೇಕು! ಕಾರಣವೇನು ಗೊತ್ತಾ?

Webdunia
ಭಾನುವಾರ, 18 ನವೆಂಬರ್ 2018 (09:17 IST)
ಬೆಂಗಳೂರು: ಸಕ್ಕರೆ ಖಾಯಿಲೆ ಇರುವವರು ತಮ್ಮ ಆಹಾರದ ಜತೆಗೆ ಈರುಳ್ಳಿಯನ್ನು ಸೇರಿಸಿಕೊಳ್ಳಲೇಬೇಕು. ಅದಕ್ಕೆ ಕಾರಣವೇನು ಗೊತ್ತಾ?

ಈರುಳ್ಳಿಯಲ್ಲಿ ನಾರಿನಂಶ ಅಧಿಕವಾಗಿದ್ದು, ಜೀರ್ಣಕ್ರಿಯೆಯನ್ನು ಸುಗಮವಾಗಿಸುತ್ತದೆ. ಅದರಲ್ಲೂ ವಿಶೇಷವಾಗಿ ದೊಡ್ಡ ಗಾತ್ರದ ಕೆಂಪು ಈರುಳ್ಳಿ ಸೇವನೆ ಒಳ್ಳೆಯದು. ಹಾಗಂತ ಸ್ಪ್ರಿಂಗ್ ಆನಿಯನ್ ಸೇವಿಸಿ ಪ್ರಯೋಜನವಿಲ್ಲ. ಯಾಕೆಂದರೆ ಇದರಲ್ಲಿ ನಾರಿನಂಶ ಕಡಿಮೆ.

ಅಷ್ಟೇ ಅಲ್ಲ ಈರುಳ್ಳಿಯಲ್ಲಿರುವ ಗ್ಲೈಕೆಮಿಕ್ ಅಂಶ ಮಧುಮೇಹಿಗಳಿಗೆ ಅಗತ್ಯವಾದಷ್ಟೇ ಇದೆ. ಈ ಅಂಶ ಆಹಾರದಲ್ಲಿರುವ ಗ್ಲುಕೋಸ್ ಅಂಶ ರಕ್ತಕ್ಕೆ ಸೇರ್ಪಡೆಯಾಗುವುದನ್ನು ನಿಧಾನಗೊಳಿಸುತ್ತದೆ. ಹಾಗಾಗಿ ಮಧುಮೇಹಿಗಳು ಸಲಾಡ್ ರೂಪದಲ್ಲಿಯೋ, ಸ್ಯಾಂಡ್ ವಿಚ್ ರೂಪದಲ್ಲಿಯೋ ಈರುಳ್ಳಿ ಹೇರಳವಾಗಿ ಸೇವಿಸುವುದು ಒಳ್ಳೆಯದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಮುಂದಿನ ಸುದ್ದಿ
Show comments