Webdunia - Bharat's app for daily news and videos

Install App

ಪಾಗಲ್ ಪ್ರೇಮಿಯ ಪ್ರೀತಿಗೆ ಬಲಿಯಾದ ಶಿಕ್ಷಕಿ

Webdunia
ಗುರುವಾರ, 5 ಮಾರ್ಚ್ 2020 (17:33 IST)

ಶಿಕ್ಷಕಿಯೊಬ್ಬಳು ಪಾಗಲ್ ಪ್ರೇಮಿಯ ಕಾಟದಿಂದಾಗಿ ತನ್ನ ಪ್ರಾಣವನ್ನೇ ಬಿಟ್ಟಿದ್ದಾಳೆ.
 

ಆ ಶಿಕ್ಷಕಿ ಹಾಗೂ ಯುವಕ ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಶಿಕ್ಷಕಿ ಹೆಸರು ಶಾಂತಿಪ್ರಿಯ. ಶಿಕ್ಷಕಿಯನ್ನು ಪ್ರೀತಿ ಮಾಡು ಅಂತ ಬೆನ್ನುಬಿದ್ದಿದ್ದ ಯುವಕನ ಕಾಟದಿಂದ ಬೇಸತ್ತು ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಶಾಲೆಯಲ್ಲಿ ಮಾತ್ರವಲ್ಲ ಶಿಕ್ಷಕಿಯ ಮನೆಗೆ ಹೋಗಿದ್ದ ಯುವಕ ತನ್ನನ್ನೇ ಲವ್ ಮಾಡು ಅಂತ ಪೀಡಿಸಿದ್ದನು. ಪಾಗಲ್ ಪ್ರೇಮಿಯ ಕಾಟದಿಂದ ಹೈರಾಣಾದ ಶಿಕ್ಷಕಿಯು ಸಾವಿಗೆ ಶರಣಾಗಿದ್ದಾಳೆ.

ಆಂಧ್ರಪ್ರದೇಶದ ಅಕ್ಕಲರೆಡ್ಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಯುವಕನ ವಿರುದ್ಧ ಮೃತಳ ಪೋಷಕರು ದೂರು ದಾಖಲು ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ಮುಂದಿನ ಸುದ್ದಿ
Show comments