Webdunia - Bharat's app for daily news and videos

Install App

ಉಗುರುಸುತ್ತು ಕಡಿಮೆಯಾಗಲು ಈ ಮನೆಮದ್ದನ್ನು ಹಚ್ಚಿ

Webdunia
ಸೋಮವಾರ, 10 ಆಗಸ್ಟ್ 2020 (08:28 IST)
ಬೆಂಗಳೂರು : ಬೆರಳಿನಲ್ಲಿ ಕೊಳೆ ಕುಳಿತುಕೊಳ್ಳುವುದರಿಂದ ಉಗುರುಸುತ್ತು ಆಗುತ್ತದೆ. ಇದು ತುಂಬಾ ನೋವಿನಿಂದ ಕೂಡಿರುತ್ತದೆ. ಇದನ್ನು ವಾಸಿ ಮಾಡಲು ಈ ಮನೆಮದ್ದನ್ನು ಬಳಸಿ.

ಬೇವಿನ ಎಲೆ ಮತ್ತು ಅಗಸೆ ಬೀಜವನ್ನು ಅರೆದು ಪೇಸ್ಟ್ ತಯಾರಿಸಿ ಅದನ್ನು ಉಗುರು ಸುತ್ತು ಆದ ಜಾಗದಲ್ಲಿ ಹಚ್ಚಿದರೆ ತಕ್ಷಣ ನೋವು ಕಡಿಮೆಯಾಗುತ್ತದೆ. ವೀಳ್ಯದೆಲೆಯನ್ನು ಬಿಸಿ ಮಾಡಿ ಬೆರಳಿಗೆ ಕಟ್ಟಿದರೆ ಉಗುರು ಸುತ್ತು ಗುಣವಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments