Webdunia - Bharat's app for daily news and videos

Install App

ಉಗುರುಸುತ್ತು ಕಡಿಮೆಯಾಗಲು ಈ ಮನೆಮದ್ದನ್ನು ಹಚ್ಚಿ

Webdunia
ಸೋಮವಾರ, 10 ಆಗಸ್ಟ್ 2020 (08:28 IST)
ಬೆಂಗಳೂರು : ಬೆರಳಿನಲ್ಲಿ ಕೊಳೆ ಕುಳಿತುಕೊಳ್ಳುವುದರಿಂದ ಉಗುರುಸುತ್ತು ಆಗುತ್ತದೆ. ಇದು ತುಂಬಾ ನೋವಿನಿಂದ ಕೂಡಿರುತ್ತದೆ. ಇದನ್ನು ವಾಸಿ ಮಾಡಲು ಈ ಮನೆಮದ್ದನ್ನು ಬಳಸಿ.

ಬೇವಿನ ಎಲೆ ಮತ್ತು ಅಗಸೆ ಬೀಜವನ್ನು ಅರೆದು ಪೇಸ್ಟ್ ತಯಾರಿಸಿ ಅದನ್ನು ಉಗುರು ಸುತ್ತು ಆದ ಜಾಗದಲ್ಲಿ ಹಚ್ಚಿದರೆ ತಕ್ಷಣ ನೋವು ಕಡಿಮೆಯಾಗುತ್ತದೆ. ವೀಳ್ಯದೆಲೆಯನ್ನು ಬಿಸಿ ಮಾಡಿ ಬೆರಳಿಗೆ ಕಟ್ಟಿದರೆ ಉಗುರು ಸುತ್ತು ಗುಣವಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments