Webdunia - Bharat's app for daily news and videos

Install App

ಗೆಣಸನ್ನು ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಸೇವಿಸಬೇಡಿ

Webdunia
ಶನಿವಾರ, 21 ನವೆಂಬರ್ 2020 (07:28 IST)
ಬೆಂಗಳೂರು : ಸಿಹಿ ಆಲೂಗಡ್ಡೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿದೆ. ಇದರಲ್ಲಿ ಪ್ರೋಟಿನ್, ವಿಟಮಿನ್ ಗಳು ಅಧಿಕ ಪ್ರಮಾಣದಲ್ಲಿರುತ್ತದೆ. ಆದರೆ ಈ ಗೆಣಸನ್ನು ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಸೇವಿಸಬಾರದು.

ಮೂತ್ರದಲ್ಲಿ ಕಲ್ಲು ಸಮಸ್ಯೆ ಇರುವವರು ಮತ್ತು ಪಿತ್ತಕೋಶದಲ್ಲಿ ಯಾವುದೇ ಸಮಸ್ಯೆ ಇರುವವರು ಗೆಣಸನ್ನು ಸೇವಿಸಬಾರದು. ಹಾಗೇ ಆಗಾಗ ಹೊಟ್ಟೆ ಮತ್ತು ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ಸೇವಿಸಬಾರದು. ಇದರಿಂದ ನಿಮ್ಮ ಸಮಸ್ಯೆ ತ್ತಷ್ಟು ಹೆಚ್ಚಾಗುತ್ತದೆ. ನಿಮ್ಮ ಸಮಸ್ಯೆ ವಾಸಿಯಾದ ಬಳಿಕ ಸೇವಿಸಿದರೆ ತುಂಬಾ ಒಳ್ಳೆಯದು. ಇದರಿಂದ ಪ್ರಯೋಜನ ಪಡೆದುಕೊಳ್ಳಬಹುದು.  

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments