Webdunia - Bharat's app for daily news and videos

Install App

ವಾಸ್ತುದೋಷ ನಿವಾರಣೆಗೆ ತುಳಸಿ ಗಿಡವನ್ನು ಈ ದಿಕ್ಕಿನಲ್ಲಿ ನೆಡಿ

Webdunia
ಸೋಮವಾರ, 19 ಏಪ್ರಿಲ್ 2021 (06:50 IST)
ಬೆಂಗಳೂರು : ತುಳಸಿ ಸಸ್ಯವು ಔಷಧೀಯ ಗುಣಗಳಿಂದ ಕೂಡಿದೆ. ಹಿಂದೂಧರ್ಮದಲ್ಲಿ ತುಳಸಿಯನ್ನು ದೇವರೆಂದು ಪೂಜಿಸಲಾಗುತ್ತದೆ. ಹಾಗಾಗಿ ಶಾಸ್ತ್ರದ ಪ್ರಕಾರ ತುಳಸಿ ಸಸ್ಯವನ್ನು ಎಲ್ಲಿ ಮತ್ತು ಹೇಗೆ ಇಡಬೇಕು ಎಂಬುದನ್ನು ತಿಳಿದುಕೊಳ್ಳಿ.

ತುಳಸಿ ಸಸ್ಯವನ್ನು ಮನೆಯ ಅಂಗಳದ ಮಧ್ಯೆ ಅಥವಾ ಈಶಾನ್ಯ ಅಥವಾ ಉತ್ತರ ದಿಕ್ಕಿನಲ್ಲಿ ನೆಡಬೇಕು. ಯಾಕೆಂದರೆ ಈ ದಿಕ್ಕನ್ನು ದೇವರ ದಿಕ್ಕೆಂದು ಪರಿಗಣಿಸಲಾಗುತ್ತದೆ.  ತುಳಸಿ ಸಸ್ಯವನ್ನು ಬಾಲ್ಕನಿ ಮತ್ತು ಕಿಟಕಿಯ ಮೇಲೆ ಈಶಾನ್ಯ ದಿಕ್ಕಿನಲ್ಲಿ ನೆಬೇಕು. ಕಳ್ಳಿ ಹಾಗೂ ಮುಳ್ಳಿನ ಸಸ್ಯಗಳ ಜೊತೆಗೆ ತುಳಸಿಯನ್ನು ಇಡಬಾರದು.

ವಾಸ್ತುವಿನ ಪ್ರಕಾರ ಈಶಾನ್ಯ ದಿಕ್ಕನ್ನು ಸಂಪತ್ತಿನ ದೇವರಾದ ಕುಬೇರನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ ಆರ್ಥಿಕ ಸಮೃದ್ಧಿಗಾಗಿ ಈ ದಿಕ್ಕಿನಲ್ಲಿ ತುಳಸಿ ಗಿಡವನ್ನು ನೆಡಬೇಕು. ಇದರಿಂದ ಕುಬೇರನ ಜೊತೆಗೆ ಲಕ್ಷ್ಮಿದೇವಿ ಕೂಡ ಸಂತೋಷಗೊಳ್ಳುತ್ತಾಳೆ. ಅಲ್ಲದೇ ತುಳಸಿ ಗಿಡ ವಾಸ್ತು ದೋಷಗಳನ್ನು ನಿವಾರಣೆಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments