Webdunia - Bharat's app for daily news and videos

Install App

ಹೃದಯಾಘಾತ ತಡೆಯಬೇಕಾದರೆ ಈ ಆಹಾರಗಳನ್ನು ಸೇವಿಸಿ!

Webdunia
ಗುರುವಾರ, 8 ಮಾರ್ಚ್ 2018 (15:42 IST)
ಬೆಂಗಳೂರು: ಇತ್ತೀಚೆಗಿನ ಒತ್ತಡ ಜೀವನದಿಂದಾಗಿ ಹೃದಯಾಘಾತವೆನ್ನುವುದು ಯಾವ ಕ್ಷಣದಲ್ಲಿ, ಯಾವ ವಯಸ್ಸಿನವರಿಗೆ ಬೇಕಾದರೂ ಸಂಭವಿಸಬಹುದು. ಹೃದಯಾಘಾತದ ಅಪಾಯ ತಡೆಯಲು ಕೆಲವು ಹಣ್ಣುಗಳ ಸೇವನೆ ಮಾಡಿದರೆ ಸಾಕು. ಅವು ಯಾವುವು ನೋಡೋಣ.

ನೇರಳೆ ಹಣ್ಣು ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಹಣ್ಣು ಎನ್ನಲಾಗುತ್ತದೆ. ಅದೇ ರೀತಿ ಇದು ಹೃದಯದ ಆರೋಗ್ಯಕ್ಕೂ ಉತ್ತಮ.

ಆದಷ್ಟು ಆಹಾರದಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿರುವ ಕಿತ್ತಳೆ, ನಿಂಬೆ, ನೆಲ್ಲಿಕಾಯಿಯಂತಹ ಆಹಾರ ವಸ್ತುಗಳನ್ನು ಸೇರಿಸಿ. ಅದೇ ರೀತಿ ಫೈಬರ್ ಅಂಶ ಹೆಚ್ಚಿರುವ ಓಟ್ಸ್, ಗೋಧಿ ಹಿಟ್ಟು ಸೇವಿಸಿ.

ವಿಟಮಿನ್ ಇ, ಒಮೆಗಾ ಪ್ಯಾಟಿ ಆಸಿಡ್ ಇರುವ ಬಾದಾಮಿ, ಗೋಡಂಬಿಯಂತಹ ಒಣಹಣ್ಣುಗಳನ್ನು ಸೇವಿಸಿ. ಹೆಚ್ಚು ಸೊಪ್ಪು ತರಕಾರಿಗಳ ಸೇವನೆಯಿಂದಲೂ ಹೃದಯ ಹೆಚ್ಚು ಆರೋಗ್ಯವಂತವಾಗಿರುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments