Webdunia - Bharat's app for daily news and videos

Install App

ನೆಲ್ಲಿಕಾಯಿ ಬೀಜ ಬಳಸಿ ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಿ

Webdunia
ಗುರುವಾರ, 15 ಏಪ್ರಿಲ್ 2021 (06:46 IST)
ಬೆಂಗಳೂರು :ಹಿಂದಿನ ಕಾಲದಿಂದಲೂ ನೆಲ್ಲಿಕಾಯಿಯನ್ನು ಔಷಧವಾಗಿ ಬಳಸುತ್ತಿದ್ದರು. ಆಯುರ್ವೇದದಲ್ಲಿ ಹಲವು ಕಾಯಿಲೆಗೆ ಇದರಿಂದ ಚಿಕಿತ್ಸೆ ನೀಡಲಾಗುತ್ತದೆ. ಅಲ್ಲದೇ ನೆಲ್ಲಿಕಾಯಿ ಬೀಜ ಕೂಡ ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ.

*ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದರೆ ನೆಲ್ಲಿಕಾಯಿ ಬೀಜದ ಪುಡಿಯನ್ನು ತುಪ್ಪದಲ್ಲಿ ಹುರಿದು ಮೂಗು ಮತ್ತು ಹಣೆಯ ಮೇಲೆ ಹಚ್ಚಿ. ಇದು ‍ಶೀಫ್ರದಲ್ಲಿಯೇ ಪರಿಹಾರ ನೀಡುತ್ತದೆ.

*ಚರ್ಮದ ಮೇಲೆ ದದ್ದುಗಳು, ಅಲರ್ಜಿಯಾಗಿದ್ದರೆ  ಅದನ್ನು ನಿವಾರಿಸಲು ನೆಲ್ಲಿಕಾಯಿ ಬೀಜಗಳನ್ನು ತೆಂಗಿನೆಣ್ಣೆಯಲ್ಲಿ ಬೆರೆಸಿ ಕಜ್ಜಿ ಇರುವ ಕಡೆ ಹಚ್ಚಿ.

*ವಾಂತಿ, ವಾಕರಿಕೆ ಸಮಸ್ಯೆ ಇದ್ದರೆ ನೆಲ್ಲಿಕಾತಿ ಬೀಜಗಳ ಪುಡಿಯನ್ನು ಶ್ರೀಗಂಧ, ಜೇನುತುಪ್ಪದೊಂದಿಗೆ ಸೇವಿಸಿದರೆ ವಾಂತಿ, ವಾಕರಿಕೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments