Webdunia - Bharat's app for daily news and videos

Install App

ಸೋರಿಯಾಸಿಸ್ ಸಮಸ್ಯೆಯಿಂದ ಬಳಲುತ್ತಿರುವವರು ಅಪ್ಪಿತಪ್ಪಿಯೂ ಈ ಹಣ್ಣನ್ನು ಸೇವಿಸಬೇಡಿ

Webdunia
ಶುಕ್ರವಾರ, 20 ನವೆಂಬರ್ 2020 (10:19 IST)
ಬೆಂಗಳೂರು : ಕೆಲವರಲ್ಲಿ ಸೋರಿಯಾಸಿಸ್ ಸಮಸ್ಯೆ ಕಂಡುಬರುತ್ತದೆ. ಇದರಿಂದ ಚರ್ಮದಲ್ಲಿ ಅಲರ್ಹಿಯಾಗಿ , ಕೆಂಪಾಗಿ ತುರಿಕೆ ಕಂಡುಬರುತ್ತದೆ. ಈ ಸಮಸ್ಯೆಯಿಂದ ಬಳಲುತ್ತಿರುವವರು ಅಪ್ಪಿತಪ್ಪಿಯೂ ಈ ಹಣ್ಣನ್ನು ಸೇವಿಸಬೇಡಿ.

ಸೋರಿಯಾಸಿಸ್ ಸಮಸ್ಯೆ ಇರುವವರು ಸಿಟ್ರಿಕ್ ಆಸಿಡ್ ನ್ನು ಒಳಗೊಂಡಿರುವಂತಹ ಹಣ್ಣನ್ನು ಸೇವಿಸಬೇಡಿ, ಯಾಕೆಂದರೆ ಇದರಿಂದ ಸೋರಿಯಾಸಿಸ್ ಆದ ಸ್ಥಳದಲ್ಲಿ ಉರಿ ಕಂಡುಬರಬಹುದು. ಹಾಗೇ ಸಿಟ್ರಸ್ ಹಣ್ಣುಗಳಿಂದ ಮತ್ತಷ್ಟು ಅಲರ್ಜಿ ಉಂಟಾಗಬಹುದು. ಹಾಗಾಗಿ ಸೋರಿಯಾಸಿಸ್ ಸಮಸ್ಯೆ ಇರುವವರು ದ್ರಾಕ್ಷಿ ಹಣ್ಣು, ನಿಂಬೆ ಹಣ್ಣು, ಕಿತ್ತಳೆ ಹಣ್ಣುಗಳನ್ನು ಸೇವಿಸಬಾರದು. ಇದರಿಂದನಿಮ್ಮ ಚರ್ಮದ ಆರೋಗ್ಯ ಉತ್ತಮವಾಗಿರುತ್ತದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments