ಸೋರಿಯಾಸಿಸ್ ಸಮಸ್ಯೆಯಿಂದ ಬಳಲುತ್ತಿರುವವರು ಅಪ್ಪಿತಪ್ಪಿಯೂ ಈ ಹಣ್ಣನ್ನು ಸೇವಿಸಬೇಡಿ

Webdunia
ಶುಕ್ರವಾರ, 20 ನವೆಂಬರ್ 2020 (10:19 IST)
ಬೆಂಗಳೂರು : ಕೆಲವರಲ್ಲಿ ಸೋರಿಯಾಸಿಸ್ ಸಮಸ್ಯೆ ಕಂಡುಬರುತ್ತದೆ. ಇದರಿಂದ ಚರ್ಮದಲ್ಲಿ ಅಲರ್ಹಿಯಾಗಿ , ಕೆಂಪಾಗಿ ತುರಿಕೆ ಕಂಡುಬರುತ್ತದೆ. ಈ ಸಮಸ್ಯೆಯಿಂದ ಬಳಲುತ್ತಿರುವವರು ಅಪ್ಪಿತಪ್ಪಿಯೂ ಈ ಹಣ್ಣನ್ನು ಸೇವಿಸಬೇಡಿ.

ಸೋರಿಯಾಸಿಸ್ ಸಮಸ್ಯೆ ಇರುವವರು ಸಿಟ್ರಿಕ್ ಆಸಿಡ್ ನ್ನು ಒಳಗೊಂಡಿರುವಂತಹ ಹಣ್ಣನ್ನು ಸೇವಿಸಬೇಡಿ, ಯಾಕೆಂದರೆ ಇದರಿಂದ ಸೋರಿಯಾಸಿಸ್ ಆದ ಸ್ಥಳದಲ್ಲಿ ಉರಿ ಕಂಡುಬರಬಹುದು. ಹಾಗೇ ಸಿಟ್ರಸ್ ಹಣ್ಣುಗಳಿಂದ ಮತ್ತಷ್ಟು ಅಲರ್ಜಿ ಉಂಟಾಗಬಹುದು. ಹಾಗಾಗಿ ಸೋರಿಯಾಸಿಸ್ ಸಮಸ್ಯೆ ಇರುವವರು ದ್ರಾಕ್ಷಿ ಹಣ್ಣು, ನಿಂಬೆ ಹಣ್ಣು, ಕಿತ್ತಳೆ ಹಣ್ಣುಗಳನ್ನು ಸೇವಿಸಬಾರದು. ಇದರಿಂದನಿಮ್ಮ ಚರ್ಮದ ಆರೋಗ್ಯ ಉತ್ತಮವಾಗಿರುತ್ತದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments