Webdunia - Bharat's app for daily news and videos

Install App

ಸೋರಿಯಾಸಿಸ್ ಸಮಸ್ಯೆಯಿಂದ ಬಳಲುತ್ತಿರುವವರು ಅಪ್ಪಿತಪ್ಪಿಯೂ ಈ ಹಣ್ಣನ್ನು ಸೇವಿಸಬೇಡಿ

Webdunia
ಶುಕ್ರವಾರ, 20 ನವೆಂಬರ್ 2020 (10:19 IST)
ಬೆಂಗಳೂರು : ಕೆಲವರಲ್ಲಿ ಸೋರಿಯಾಸಿಸ್ ಸಮಸ್ಯೆ ಕಂಡುಬರುತ್ತದೆ. ಇದರಿಂದ ಚರ್ಮದಲ್ಲಿ ಅಲರ್ಹಿಯಾಗಿ , ಕೆಂಪಾಗಿ ತುರಿಕೆ ಕಂಡುಬರುತ್ತದೆ. ಈ ಸಮಸ್ಯೆಯಿಂದ ಬಳಲುತ್ತಿರುವವರು ಅಪ್ಪಿತಪ್ಪಿಯೂ ಈ ಹಣ್ಣನ್ನು ಸೇವಿಸಬೇಡಿ.

ಸೋರಿಯಾಸಿಸ್ ಸಮಸ್ಯೆ ಇರುವವರು ಸಿಟ್ರಿಕ್ ಆಸಿಡ್ ನ್ನು ಒಳಗೊಂಡಿರುವಂತಹ ಹಣ್ಣನ್ನು ಸೇವಿಸಬೇಡಿ, ಯಾಕೆಂದರೆ ಇದರಿಂದ ಸೋರಿಯಾಸಿಸ್ ಆದ ಸ್ಥಳದಲ್ಲಿ ಉರಿ ಕಂಡುಬರಬಹುದು. ಹಾಗೇ ಸಿಟ್ರಸ್ ಹಣ್ಣುಗಳಿಂದ ಮತ್ತಷ್ಟು ಅಲರ್ಜಿ ಉಂಟಾಗಬಹುದು. ಹಾಗಾಗಿ ಸೋರಿಯಾಸಿಸ್ ಸಮಸ್ಯೆ ಇರುವವರು ದ್ರಾಕ್ಷಿ ಹಣ್ಣು, ನಿಂಬೆ ಹಣ್ಣು, ಕಿತ್ತಳೆ ಹಣ್ಣುಗಳನ್ನು ಸೇವಿಸಬಾರದು. ಇದರಿಂದನಿಮ್ಮ ಚರ್ಮದ ಆರೋಗ್ಯ ಉತ್ತಮವಾಗಿರುತ್ತದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments