Webdunia - Bharat's app for daily news and videos

Install App

ಗಾಯ ಬೇಗ ವಾಸಿಯಾಗಲು ಈ ಸಿಹಿ ಪದಾರ್ಥವನ್ನು ಹಾಕಿ

Webdunia
ಬುಧವಾರ, 4 ನವೆಂಬರ್ 2020 (06:13 IST)
ಬೆಂಗಳೂರು : ಏನಾದರೂ ಕೆಲಸ ಮಾಡುವಾಗ ಅಥವಾ ಮಕ್ಕಳು ಆಟ ಆಡುವಾಗ ಎಡವಿ ಬಿದ್ದಾಗ ಗಾಯ ಮಾಡಿಕೊಳ್ಳುತ್ತಾರೆ. ಈ ಗಾಯ ಬೇಗ ವಾಸಿಯಾಗಲು ಈ ಮನೆಮದ್ದನ್ನು ಹಚ್ಚಿ.

ಗಾಯದ ಮೇಲೆ ಸಕ್ಕರೆ ಹಾಕುವುದರಿಂದ ಗಾಯದ ನೋವು ಬೇಗ ಕಡಡಿಮೆಯಾಗುತ್ತದೆ. ಮತ್ತು ಗಾಯ ಬೇಗ ವಾಸಿಯಾಗುತ್ತದೆ. ಸಕ್ಕರೆಯಲ್ಲಿರುವ ಅಂಶ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವ ಗುಣಗಳನ್ನು ಹೊಂದಿದೆ. ಇದರಿಂದ ಗಾಯ ಮತ್ತಷ್ಟು ಹೆಚ್ಚಾಗುವುದನ್ನು ತಡೆದು ವಾಸಿಯಾಗುವಂತೆ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments