Webdunia - Bharat's app for daily news and videos

Install App

ಗಾಯ ಬೇಗ ವಾಸಿಯಾಗಲು ಈ ಸಿಹಿ ಪದಾರ್ಥವನ್ನು ಹಾಕಿ

Webdunia
ಬುಧವಾರ, 4 ನವೆಂಬರ್ 2020 (06:13 IST)
ಬೆಂಗಳೂರು : ಏನಾದರೂ ಕೆಲಸ ಮಾಡುವಾಗ ಅಥವಾ ಮಕ್ಕಳು ಆಟ ಆಡುವಾಗ ಎಡವಿ ಬಿದ್ದಾಗ ಗಾಯ ಮಾಡಿಕೊಳ್ಳುತ್ತಾರೆ. ಈ ಗಾಯ ಬೇಗ ವಾಸಿಯಾಗಲು ಈ ಮನೆಮದ್ದನ್ನು ಹಚ್ಚಿ.

ಗಾಯದ ಮೇಲೆ ಸಕ್ಕರೆ ಹಾಕುವುದರಿಂದ ಗಾಯದ ನೋವು ಬೇಗ ಕಡಡಿಮೆಯಾಗುತ್ತದೆ. ಮತ್ತು ಗಾಯ ಬೇಗ ವಾಸಿಯಾಗುತ್ತದೆ. ಸಕ್ಕರೆಯಲ್ಲಿರುವ ಅಂಶ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವ ಗುಣಗಳನ್ನು ಹೊಂದಿದೆ. ಇದರಿಂದ ಗಾಯ ಮತ್ತಷ್ಟು ಹೆಚ್ಚಾಗುವುದನ್ನು ತಡೆದು ವಾಸಿಯಾಗುವಂತೆ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

International Women's Day: ನಿಮ್ಮ ಜೀವನದ ವಿಶೇಷ ಮಹಿಳೆಗೆ ಈ ರೀತಿ ಗಿಫ್ಟ್ ಮಾಡಿ

ಬೇಸಿಗೆಯಲ್ಲಿ ಮೈ ಕೈ ನೋವಾಗುತ್ತಿದೆಯೇ ಇದಕ್ಕೆ ಈ ಕಾರಣವೂ ಇರಬಹುದು

ಬೇಸಿಗೆಯಲ್ಲಿ ನುಗ್ಗೆಕಾಯಿ ಸೇವನೆ ಮಾಡಬಹುದೇ

ಬೆಳಿಗ್ಗೆ ಜೀರಿಗೆ ನೀರು ಕುಡಿಯುವುದರಿಂದ ಅನೇಕ ಪ್ರಯೋಜನ

ನಿಮ್ಮ ಆಹಾರದಲ್ಲಿ ಇದು ಇದ್ದರೆ ಹೀಮೋಗ್ಲೋಬಿನ್ ಸಮಸ್ಯೆಗೆ ಸಿಗುತ್ತೆ ಮುಕ್ತಿ

ಮುಂದಿನ ಸುದ್ದಿ
Show comments