Webdunia - Bharat's app for daily news and videos

Install App

ಗಾಯ ಬೇಗ ವಾಸಿಯಾಗಲು ಈ ಸಿಹಿ ಪದಾರ್ಥವನ್ನು ಹಾಕಿ

Webdunia
ಬುಧವಾರ, 4 ನವೆಂಬರ್ 2020 (06:13 IST)
ಬೆಂಗಳೂರು : ಏನಾದರೂ ಕೆಲಸ ಮಾಡುವಾಗ ಅಥವಾ ಮಕ್ಕಳು ಆಟ ಆಡುವಾಗ ಎಡವಿ ಬಿದ್ದಾಗ ಗಾಯ ಮಾಡಿಕೊಳ್ಳುತ್ತಾರೆ. ಈ ಗಾಯ ಬೇಗ ವಾಸಿಯಾಗಲು ಈ ಮನೆಮದ್ದನ್ನು ಹಚ್ಚಿ.

ಗಾಯದ ಮೇಲೆ ಸಕ್ಕರೆ ಹಾಕುವುದರಿಂದ ಗಾಯದ ನೋವು ಬೇಗ ಕಡಡಿಮೆಯಾಗುತ್ತದೆ. ಮತ್ತು ಗಾಯ ಬೇಗ ವಾಸಿಯಾಗುತ್ತದೆ. ಸಕ್ಕರೆಯಲ್ಲಿರುವ ಅಂಶ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವ ಗುಣಗಳನ್ನು ಹೊಂದಿದೆ. ಇದರಿಂದ ಗಾಯ ಮತ್ತಷ್ಟು ಹೆಚ್ಚಾಗುವುದನ್ನು ತಡೆದು ವಾಸಿಯಾಗುವಂತೆ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

ಮುಂದಿನ ಸುದ್ದಿ
Show comments