Webdunia - Bharat's app for daily news and videos

Install App

ಗಾಯ ಬೇಗ ವಾಸಿಯಾಗಲು ಈ ಸಿಹಿ ಪದಾರ್ಥವನ್ನು ಹಾಕಿ

Webdunia
ಬುಧವಾರ, 4 ನವೆಂಬರ್ 2020 (06:13 IST)
ಬೆಂಗಳೂರು : ಏನಾದರೂ ಕೆಲಸ ಮಾಡುವಾಗ ಅಥವಾ ಮಕ್ಕಳು ಆಟ ಆಡುವಾಗ ಎಡವಿ ಬಿದ್ದಾಗ ಗಾಯ ಮಾಡಿಕೊಳ್ಳುತ್ತಾರೆ. ಈ ಗಾಯ ಬೇಗ ವಾಸಿಯಾಗಲು ಈ ಮನೆಮದ್ದನ್ನು ಹಚ್ಚಿ.

ಗಾಯದ ಮೇಲೆ ಸಕ್ಕರೆ ಹಾಕುವುದರಿಂದ ಗಾಯದ ನೋವು ಬೇಗ ಕಡಡಿಮೆಯಾಗುತ್ತದೆ. ಮತ್ತು ಗಾಯ ಬೇಗ ವಾಸಿಯಾಗುತ್ತದೆ. ಸಕ್ಕರೆಯಲ್ಲಿರುವ ಅಂಶ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವ ಗುಣಗಳನ್ನು ಹೊಂದಿದೆ. ಇದರಿಂದ ಗಾಯ ಮತ್ತಷ್ಟು ಹೆಚ್ಚಾಗುವುದನ್ನು ತಡೆದು ವಾಸಿಯಾಗುವಂತೆ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments