Webdunia - Bharat's app for daily news and videos

Install App

ಗಂಟಲು ಕೆರೆತಕ್ಕೆ ರಾಮಬಾಣ ಶುಂಠಿ ಪಾನಕ

Webdunia
ಗುರುವಾರ, 24 ಮಾರ್ಚ್ 2022 (12:02 IST)
ಈ ಪಾನಕವು ನಾಲಿಗೆಗೆ ರುಚಿಯನ್ನು ಹೆಚ್ಚಿಸುತ್ತದೆ. ಹಾಗೇಯೇ ಆರೋಗ್ಯಕ್ಕೂ ಒಳ್ಳೆಯದಾಗಿದೆ. ಗಂಟಲು ಕೆರೆತಕ್ಕೆ ಶುಂಠಿ ಪಾನಕ ಮಾಡಿ ಸವಿಯ ಬಹುದಾಗಿದೆ.

ಬೇಕಾಗುವ ಸಾಮಗ್ರಿಗಳ ಪಟ್ಟಿಗಳ ಜೊತೆಗೆ ಮಾಡುವ ವಿಧಾನ ಇಲ್ಲಿದೆ.

ಬೇಕಾಗುವ ಸಾಮಗ್ರಿಗಳು

* ಶುಂಠಿ ಜಜ್ಜಿ ತೆಗೆದ ರಸ- 3 ಚಮಚ
* ಕಾಳುಮೆಣಸಿನ ಪುಡಿ- 1 ಚಮಚ
* ನಿಂಬೆರಸ- 3 ಚಮಚ
* ಬೆಲ್ಲ – ರಚಿಗೆ ತಕ್ಕಷ್ಟು

ಮಾಡುವ ವಿಧಾನ

* ಒಂದು ಪಾತ್ರೆಯಲ್ಲಿ ಶುಂಠಿ ರಸ, ಕಾಳುಮೆಣಸಿನ ಪುಡಿ, ನಿಂಬೆರಸ, ಪುಡಿ ಮಾಡಿದ ಬೆಲ್ಲವನ್ನು ಹಾಕಿ

* ನಂತರ ಅದಕ್ಕೆ ಅಗತ್ಯ ಇರುವಷ್ಟು ನೀರನ್ನು ಸೇರಿಸಿ ಚನ್ನಾಗಿ ಮಿಶ್ರಣ ಮಾಡಿ ಕುಡಿಯಲು ಕೊಡಿ. ರುಚಿಯಾಗಿರುವ ಹಾಗೂ ಆರೋಗ್ಯಕರವಾದ ಶುಂಠಿ ಪಾನಕ ಸವಿಯಲು ಸಿದ್ಧವಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments