Webdunia - Bharat's app for daily news and videos

Install App

‘ಸುಳ್ಳು ಹೇಳೋದ್ರರಲ್ಲಿ ಯಾವ ಜಾರಕಿಹೊಳಿಗೆ ಪಿಹೆಚ್ ಡಿ ಸಿಕ್ಕಿದೆ?’

Webdunia
ಭಾನುವಾರ, 17 ನವೆಂಬರ್ 2019 (14:46 IST)
ಉಪಚುನಾವಣೆ ಕಾವು ಜೋರಾಗುತ್ತಿದ್ದಂತೆ ಕುಂದಾನಗರಿ ಖ್ಯಾತಿಯ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರ ವಾಗ್ಯುದ್ಧ ತಾರಕಕ್ಕೇರಿದೆ.

ರಮೇಶ್  ಜಾರಕಿಹೊಳಿ ಸುಳ್ಳು ಹೇಳೋದ್ರಲ್ಲಿ ಪಿ ಹೆಚ್ ಡಿ ಪಡೆದಿದ್ದಾನೆ. ಹೀಗಂತ ಅವರ ಸಹೋದರ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.

ಎಸ್.ಎಂ.ಕೃಷ್ಣ, ಕೆ.ಎಚ್ ಪಾಟೀಲ್, ಆ ನಂತರ ಸಿದ್ದರಾಮಯ್ಯ ನಮ್ಮ ಗುರು ಅಂತೆಲ್ಲ ಹೇಳಿಕೊಂಡು ತನ್ನ ಅಗತ್ಯಕ್ಕೆ ತಕ್ಕಂತೆ ಗುರುಗಳನ್ನು ಬದಲಿಸಿದ್ದಾರೆ ಅಂತ ವಾಗ್ದಾಳಿ ನಡೆಸಿದ್ದಾರೆ.  

ಮೊಬೈಲ್ ಹ್ಯಾಂಡ್ ಸೆಟ್ ಇದ್ದಂತೆ ರಮೇಶ್ ತಲೆ ಇದೆ. ಅದು ಯಾವಾಗ ಬೇಕಾದರೂ, ಯಾವ ಸಂದರ್ಭದಲ್ಲಿ ಬೇಕಾದರೂ ಹ್ಯಾಂಗ್ ಆಗಬೋದು ಅಂತ ಸತೀಶ್ ಜಾರಕಿಹೊಳಿ ಲೇವಡಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments