Webdunia - Bharat's app for daily news and videos

Install App

ತರಕಾರಿ ರಸ ಸೇವಿಸುವುದರಲ್ಲಿದೆ ಭಾರೀ ಗುಟ್ಟು

Webdunia
ಸೋಮವಾರ, 1 ಮೇ 2017 (08:45 IST)
ಬೆಂಗಳೂರು: ನಮ್ಮ ದೇಹಕ್ಕೆ ಪೋಷಕಾಂಶಗಳ ಅಗತ್ಯ ಸಾಕಷ್ಟಿದೆ. ಇದು ಸಿಗುವುದು ನಾವು ತಿನ್ನುವ ಹಣ್ಣು ಮತ್ತು ತರಕಾರಿಗಳಲ್ಲಿ. ಅದರ ರಸ ಸೇವಿಸುವುದರಿಂದ ನಮ್ಮ ದೇಹಕ್ಕೆ ಸಿಗುವ ಲಾಭ ಹೇಳಲಸಾಧ್ಯ.

 
ಹಣ್ಣಿನ ರಸವನ್ನು ಹಾಗೇ ಸಕ್ಕರೆ ಅಥವಾ ಇನ್ಯಾವುದೇ ವಸ್ತುಗಳನ್ನು ಸೇರಿಸದೇ ಬಳಸುವುದರಿಂದ ಹಲವು ಉಪಯೋಗಗಳಿವೆ. ಹಸಿ ತರಕಾರಿಗಳ ರಸದಲ್ಲಿ ಔಷಧಗಳ ಭಂಡಾರವಿದೆ. ಬೆಳ್ಳುಳ್ಳಿ, ಈರುಳ್ಳಿ ಅಥವಾ ಮೂಲಂಗಿ ರಸವನ್ನು ಸೇವಿಸುವುದರಿಂದ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗುತ್ತದೆ.

ಹಸಿ ತರಕಾರಿಗಳ ರಸ ಸೇವಿಸುವುದರಿಂದ ಅಸಿಡಿಟಿ ಉತ್ಪಾದನೆಯಾಗದಂತೆ ನೋಡಿಕೊಳ್ಳುತ್ತದೆ. ದೇಹದ ಸಮತೋಲನ ಕಾಪಾಡುತ್ತದೆ. ಇದರಲ್ಲಿ ಮಿನರಲ್ಸ್, ವಿಟಮಿನ್ ಗಳು ಹೇರಳವಾಗಿರುತ್ತವೆ. ಇದರಿಂದ ಅಕಾಲ ವಯಸ್ಸಾಗುವಿಕೆ ತಡೆಯಬಹುದು.

ಹಸಿ ತರಕಾರಿಗಳ ರಸದಿಂದ ಅಂಗಾಂಶಗಳ ಬೆಳವಣಿಗೆ ಬೇಗನೇ ಆಗುತ್ತದೆ. ಹೀಗಾಗಿ ಗಂಭೀರ ಗಾಯಗಳು ಬೇಗನೇ ಗುಣವಾಗಬಹುದು. ತರಕಾರಿ ರಸ ಪ್ರತ್ಯೇಕವಾಗಿ ಜೀರ್ಣವಾಗುವ ಅಗತ್ಯವಿಲ್ಲ. ಇದು ನೇರವಾಗಿ ರಕ್ತಕ್ಕೆ ಸೇರ್ಪಡೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ಮುಂದಿನ ಸುದ್ದಿ
Show comments