Webdunia - Bharat's app for daily news and videos

Install App

ರುಬೆಲ್ಲಾ ಲಸಿಕೆ ಅಭಿಯಾನ ವಿಸ್ತರಣೆ

Webdunia
ಬುಧವಾರ, 1 ಮಾರ್ಚ್ 2017 (11:18 IST)
ಬೆಂಗಳೂರು: ಕೇಂದ್ರ ಸರ್ಕಾರದ ಯೋಜನೆಯಾದ ರುಬೆಲ್ಲಾ ಮತ್ತು ದಡಾರ ಲಸಿಕೆ ಕಾರ್ಯಕ್ರಮ ದಿನಾಂಕ ವಿಸ್ತರಣೆಯಾಗಿದೆ. ಹೀಗಾಗಿ ಲಸಿಕೆ ಹಾಕಿಸಲು ಸಾಧ್ಯವಾಗದ ಮಕ್ಕಳಿಗೆ ಇನ್ನೊಂದು ಅವಕಾಶ ಸಿಗಲಿದೆ.


ಈವರೆಗೆ ಫೆಬ್ರವರಿ 28 ಕ್ಕೆ ಕೊನೆಯ ದಿನ ಎಂದು ಹೇಳಲಾಗಿತ್ತು. ಆದರೆ ಇದನ್ನು ಮಾರ್ಚ್ 8 ನೇ ದಿನಾಂಕದವರೆಗೆ ವಿಸ್ತರಿಸಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಈ ಮೊದಲಿನಂತೆ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ದಿನ ಬೆಳಿಗ್ಗೆ 10 ರಿಂದ 5 ರವರೆಗೆ ಲಸಿಕೆ ಹಾಕಿಸಬಹುದು. ವದಂತಿಗಳಿಗೆ ಕಿವಿಕೊಡದೇ ಈ ಮೊದಲೇ ಹಾಕಿಸಿದ್ದರೂ, ಮತ್ತೊಮ್ಮೆ ಲಸಿಕೆ ಹಾಕಿ ಆರೋಗ್ಯ ಕಾಪಾಡಿಕೊಳ್ಳಿ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ಮುಂದಿನ ಸುದ್ದಿ
Show comments