Webdunia - Bharat's app for daily news and videos

Install App

ಇರುಳುಗಣ್ಣು ಸಮಸ್ಯೆಯೇ...? ಹಾಗಾದ್ರೆ ಇಲ್ಲಿದೆ ನೋಡಿ ಪರಿಹಾರ

Webdunia
ಶುಕ್ರವಾರ, 19 ಜನವರಿ 2018 (08:11 IST)
ಬೆಂಗಳೂರು : ಇರುಳುಗಣ್ಣಿನ ಸಮಸ್ಯೆ ಕೆಲವರಲ್ಲಿ ಕಂಡುಬರುತ್ತದೆ. ಇಂತವರಿಗೆ ಬೆಳಿಗ್ಗೆ ಕಣ್ಣು ಕಾಣಿಸುತ್ತದೆ ಆದರೆ ರಾತ್ರಿ ಮಾತ್ರ ಇವರ  ಕಣ್ಣು ಕುರುಡಾಗುತ್ತದೆ. ಇದರಿಂದ ಅವರಿಗೆ ರಾತ್ರಿಯ ವೇಳೆ ಯಾವುದೇ ಕೆಲಸ ಮಾಡಲು ಆಗುವುದಿಲ್ಲ. ಈ ಇರುಳುಗಣ್ಣು ಸಮಸ್ಯೆಗೆ ಮನೆಮದ್ದಿನ್ನು ಬಳಸಿ ಪರಿಹಾರ ಕಂಡುಕೊಳ್ಳಬಹುದು.

 
ಶುದ್ದ ಹಸುವಿನ ತುಪ್ಪ 10 ಗ್ರಾಂ(1 ಚಮಚ), ಮೆಣಸಿನ ಕಾಳಿನ ಪುಡಿ 1 ಚಿಟಿಕೆ, ಕಲ್ಲುಸಕ್ಕರೆ ಪುಡಿ 20 ಗ್ರಾಂ(2 ಚಮಚ) ಇವು ಮೂರನ್ನು ಚೆನ್ನಾಗಿ ಮಿಕ್ಸ್ ಮಾಡಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು.ನಂತರ 1 ಗಂಟೆಯವರೆಗೂ ಏನನ್ನು ತಿನ್ನಬಾರದು ಹಾಗೆ ಕುಡಿಯಬಾರದು. ಇದನ್ನು ಹೀಗೆ 45 ದಿನ ತಪ್ಪದೇ ಮಾಡಿದ್ರೆ 95% ಇರುಳುಗಣ್ಣು ಸಮಸ್ಯೆ ಕಡಿಮೆಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ವಿಶ್ವ ಯೋಗ ದಿನಾಚರಣೆ: ಮಕ್ಕಳು ಈ ಆಸನ ಮಾಡುವುದು ಬೆಸ್ಟ್

ಮುಂದಿನ ಸುದ್ದಿ
Show comments