Webdunia - Bharat's app for daily news and videos

Install App

ಈ ವಿಚಾರಕ್ಕೆ ರಾಹುಲ್ ಗಾಂಧಿಯನ್ನು ಹಾಡಿಹೊಗಳಿದ ಶಿವಸೇನೆ

Webdunia
ಭಾನುವಾರ, 19 ಏಪ್ರಿಲ್ 2020 (07:05 IST)

ಮುಂಬೈ : ದೇಶವು ಕೊರೊನಾ ವೈರಸ್ ನಿಂದ ಬಿಕ್ಕಟ್ಟಿನಲ್ಲಿ ಸಿಲುಕಿದ ಸಮಯದಲ್ಲಿ ವಿರೋಧ ಪಕ್ಷದವರು ಹೇಗಿರಬೇಕೆಂದನ್ನು ರಾಹುಲ್ ಗಾಂಧಿ ತೋರಿಸಿಕೊಟ್ಟಿದ್ದಾರೆ ಎಂದು ಶಿವಸೇನೆ ಹಾಡಿಹೊಗಳಿದ್ದಾರೆ.
 


 

ದೇಶದ ಹಿತಾಸಕ್ತಿಗಾಗಿ ರಾಹುಲ್ ಗಾಂಧಿ ಮತ್ತು ಪ್ರಧಾನಿ ಮೋದಿ ಕೊರೊನಾ ಸಾಂಕ್ರಾಮಿಕ ರೋಗದ ಬಗ್ಗೆ ಕುಳಿತು ಚರ್ಚಿಸಬೇಕು. ರಾಹುಲ್ ಗಾಂಧಿ ಹಾಗೂ ಪ್ರಧಾನಿ ಮೋದಿ ಅವರ ರಾಜಕೀಯ ಹಿತಾಸಕ್ತಿಗಳು ಬೇರೆ ಇರಬಹುದು. ಆದರೆ ಇದು ಜಗಳವಾಡುವ ಸಮಯವಲ್ಲ ದೇಶವು ಒಗ್ಗಟ್ಟಿನಿಂದ ಈ ರೋಗದ ವಿರುದ್ಧ ಹೋರಾಡಬೇಕು ಎಂದು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಶಿವಸೇನೆ ಬರೆದುಕೊಂಡಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

ಮುಂದಿನ ಸುದ್ದಿ
Show comments