Webdunia - Bharat's app for daily news and videos

Install App

ನೆಲಕಡಲೆ ಬೀಜ ತಿಂದ ಕೂಡಲೇ ನೀರು ಕುಡಿಯಬಾರದೇ ?

Webdunia
ಬುಧವಾರ, 11 ಅಕ್ಟೋಬರ್ 2017 (08:32 IST)
ಬೆಂಗಳೂರು: ಕಳ್ಳೆಪುರಿ, ನೆಲಕಡಲೆ ಮುಂತಾದ ಆಹಾರ ವಸ್ತುಗಳನ್ನು ಸೇವಿಸಿದ ಕೂಡಲೇ ನೀರು ಕುಡಿಯಬಾರದು ಎಂದು ನಮ್ಮ ಹಿರಿಯರು ಹೇಳುವುದನ್ನು ಕೇಳಿರುತ್ತೇವೆ. ಆದರೆ ಇದು ಎಷ್ಟು ನಿಜ? ಆಹಾರ ತಜ್ಞರು ಏನಂತಾರೆ ಗೊತ್ತಾ?

 
ನೆಲಕಡಲೆ ಸೇವಿಸಿದ ತಕ್ಷಣವೇ ನೀರು ಕುಡಿಯಬಾರದು. ನೆಲಕಡಲೆಯಲ್ಲಿ ಎಣ್ಣೆಯ ಅಂಶವಿರುವ ಕಾರಣ ಅದನ್ನು ಸೇವಿಸಿದ ತಕ್ಷಣ ನೀರು ಕುಡಿದರೆ ಕರುಳಿನಲ್ಲಿ ಜಿಡ್ಡು ಶೇಖರಣೆಯಾಗಿ ಜೀರ್ಣಕ್ರಿಯೆಗೆ ತೊಂದರೆಯಾಗಬಹುದು ಎಂಬುದು ತಪ್ಪು ವಾದ.

ನೆಲಕಡಲೆ ಎಂಬುದು ತೇವಾಂಶಭರಿತ ಕೊಬ್ಬು ಹೊಂದಿದ್ದು, ಇದನ್ನು ಸೇವಿಸಿದ ತಕ್ಷಣ ನೀರು ಕುಡಿಯುವುದರಿಂದ ಯಾವುದೇ ಸಮಸ್ಯೆಯಾಗದು ಎಂದು ಆಹಾರ ತಜ್ಞರು ಹೇಳುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments