ನೆಲಕಡಲೆ ಬೀಜ ತಿಂದ ಕೂಡಲೇ ನೀರು ಕುಡಿಯಬಾರದೇ ?

Webdunia
ಬುಧವಾರ, 11 ಅಕ್ಟೋಬರ್ 2017 (08:32 IST)
ಬೆಂಗಳೂರು: ಕಳ್ಳೆಪುರಿ, ನೆಲಕಡಲೆ ಮುಂತಾದ ಆಹಾರ ವಸ್ತುಗಳನ್ನು ಸೇವಿಸಿದ ಕೂಡಲೇ ನೀರು ಕುಡಿಯಬಾರದು ಎಂದು ನಮ್ಮ ಹಿರಿಯರು ಹೇಳುವುದನ್ನು ಕೇಳಿರುತ್ತೇವೆ. ಆದರೆ ಇದು ಎಷ್ಟು ನಿಜ? ಆಹಾರ ತಜ್ಞರು ಏನಂತಾರೆ ಗೊತ್ತಾ?

 
ನೆಲಕಡಲೆ ಸೇವಿಸಿದ ತಕ್ಷಣವೇ ನೀರು ಕುಡಿಯಬಾರದು. ನೆಲಕಡಲೆಯಲ್ಲಿ ಎಣ್ಣೆಯ ಅಂಶವಿರುವ ಕಾರಣ ಅದನ್ನು ಸೇವಿಸಿದ ತಕ್ಷಣ ನೀರು ಕುಡಿದರೆ ಕರುಳಿನಲ್ಲಿ ಜಿಡ್ಡು ಶೇಖರಣೆಯಾಗಿ ಜೀರ್ಣಕ್ರಿಯೆಗೆ ತೊಂದರೆಯಾಗಬಹುದು ಎಂಬುದು ತಪ್ಪು ವಾದ.

ನೆಲಕಡಲೆ ಎಂಬುದು ತೇವಾಂಶಭರಿತ ಕೊಬ್ಬು ಹೊಂದಿದ್ದು, ಇದನ್ನು ಸೇವಿಸಿದ ತಕ್ಷಣ ನೀರು ಕುಡಿಯುವುದರಿಂದ ಯಾವುದೇ ಸಮಸ್ಯೆಯಾಗದು ಎಂದು ಆಹಾರ ತಜ್ಞರು ಹೇಳುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments