Webdunia - Bharat's app for daily news and videos

Install App

ನೆಲಕಡಲೆ ಬೀಜ ತಿಂದ ಕೂಡಲೇ ನೀರು ಕುಡಿಯಬಾರದೇ ?

Webdunia
ಬುಧವಾರ, 11 ಅಕ್ಟೋಬರ್ 2017 (08:32 IST)
ಬೆಂಗಳೂರು: ಕಳ್ಳೆಪುರಿ, ನೆಲಕಡಲೆ ಮುಂತಾದ ಆಹಾರ ವಸ್ತುಗಳನ್ನು ಸೇವಿಸಿದ ಕೂಡಲೇ ನೀರು ಕುಡಿಯಬಾರದು ಎಂದು ನಮ್ಮ ಹಿರಿಯರು ಹೇಳುವುದನ್ನು ಕೇಳಿರುತ್ತೇವೆ. ಆದರೆ ಇದು ಎಷ್ಟು ನಿಜ? ಆಹಾರ ತಜ್ಞರು ಏನಂತಾರೆ ಗೊತ್ತಾ?

 
ನೆಲಕಡಲೆ ಸೇವಿಸಿದ ತಕ್ಷಣವೇ ನೀರು ಕುಡಿಯಬಾರದು. ನೆಲಕಡಲೆಯಲ್ಲಿ ಎಣ್ಣೆಯ ಅಂಶವಿರುವ ಕಾರಣ ಅದನ್ನು ಸೇವಿಸಿದ ತಕ್ಷಣ ನೀರು ಕುಡಿದರೆ ಕರುಳಿನಲ್ಲಿ ಜಿಡ್ಡು ಶೇಖರಣೆಯಾಗಿ ಜೀರ್ಣಕ್ರಿಯೆಗೆ ತೊಂದರೆಯಾಗಬಹುದು ಎಂಬುದು ತಪ್ಪು ವಾದ.

ನೆಲಕಡಲೆ ಎಂಬುದು ತೇವಾಂಶಭರಿತ ಕೊಬ್ಬು ಹೊಂದಿದ್ದು, ಇದನ್ನು ಸೇವಿಸಿದ ತಕ್ಷಣ ನೀರು ಕುಡಿಯುವುದರಿಂದ ಯಾವುದೇ ಸಮಸ್ಯೆಯಾಗದು ಎಂದು ಆಹಾರ ತಜ್ಞರು ಹೇಳುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments