Webdunia - Bharat's app for daily news and videos

Install App

ಬಿಡದೇ ಕಾಡುವ ಕೆಮ್ಮಿಗೆ ಒಂದು ಸಿಂಪಲ್ ಮದ್ದು ಇಲ್ಲಿದೆ ನೋಡಿ

Webdunia
ಗುರುವಾರ, 6 ಸೆಪ್ಟಂಬರ್ 2018 (08:59 IST)
ಬೆಂಗಳೂರು: ಮಳೆಗಾಲ, ಚಳಿಗಾಲ ಬಂತೆಂದರೆ ಶೀತ ಕೆಮ್ಮು ಜತೆಗೇ ಬರುವುದು ಸಹಜ. ಎಷ್ಟೇ ಔಷಧ ಖಾಲಿ ಮಾಡಿದರೂ ಬಿಡದೇ ಕಾಡುವ ಕೆಮ್ಮಿನಿಂದ ಕಿರಿ ಕಿರಿ ಅನುಭವಿಸುತ್ತಿದ್ದೀರಾ?

ಹಾಗಿದ್ದರೆ ಸಿಂಪಲ್ ಮನೆ ಮದ್ದು ಮನೆಯಲ್ಲೇ ಮಾಡಿ ನೋಡಿ. ಇದಕ್ಕೆ ಬೇಕಾಗಿರುವುದು ಏಲಕ್ಕಿ, ಜೇನು ತುಪ್ಪ, ಕಲ್ಲು ಉಪ್ಪು ಮತ್ತು ತುಪ್ಪ.

ಮೇಲೆ ಹೇಳಿದ ವಸ್ತುಗಳನ್ನು ಮಿಕ್ಸ್ ಮಾಡಿ ಆಗಾಗ ಸೇವಿಸುತ್ತಿರಿ. ಇದರಿಂದ ಒತ್ತೊತ್ತಾಗಿ ಬರುವ ಕೆಮ್ಮಿನಿಂದ ಕೊಂಚ ರಿಲೀಫ್ ಪಡೆಯಬಹುದು. ಏಲಕ್ಕಿ ನಮ್ಮ ಗಂಟಲಿನ ಸೋಂಕು, ಕಿರಿ ಕಿರಿ ಹೋಗಲಾಡಿಸುವ ಗುಣ ಹೊಂದಿದೆ ಎಂದು ಆಯುರ್ವೇದ ಹೇಳುತ್ತದೆ. ಇದೇ ಕಾರಣಕ್ಕೆ ಕೆಮ್ಮು, ಶೀತಕ್ಕೆ ಇದು ರಾಮಬಾಣ. ಮಾಡಿ ನೋಡಿ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments