Webdunia - Bharat's app for daily news and videos

Install App

ಮಳೆಗಾಲಕ್ಕೊಂದಷ್ಟು ಹೆಲ್ತ್ ಟಿಪ್ಸ್

Webdunia
ಮಂಗಳವಾರ, 13 ಜೂನ್ 2017 (09:03 IST)
ಬೆಂಗಳೂರು: ಮಳೆಗಾಲ ಬಂತೆಂದರೆ ಶೀತ ಸಂಬಂಧಿ ಖಾಯಿಲೆಗಳೂ ಗ್ಯಾರಂಟಿ. ಹಾಗಾಗಿ ಮಳೆಗಾಲದಲ್ಲಿ ಬೆಚ್ಚಗಾಗಿಸಲು ಏನೇನು ಆಹಾರ ಸೇವಿಸಿದರೆ ಒಳಿತು?

 
·         ಆದಷ್ಟು ಕಿತ್ತಳೆ, ಮಾವಿನ ಹಣ್ಣು, ಆಪಲ್ ನಂತಹ ಹಣ್ಣುಗಳ ಸೇವನೆ ಮಾಡಿ. ಆದಷ್ಟು ಸೀಸನಲ್ ಹಣ್ಣುಗಳನ್ನು ಸೇವಿಸಿ.
·         ಸೊಪ್ಪು ತರಕಾರಿಗಳು ಶೀತ ಪ್ರಕೃತಿ ಹೊಂದಿರುವುದರಿಂದ ಹಾಗಲಕಾಯಿಯಂತಹ ತರಕಾರಿಗಳನ್ನು ಹೆಚ್ಚು ಸೇವಿಸಿ.
·         ಯಾವುದೇ ತರಕಾರಿಗಳನ್ನು ಚೆನ್ನಾಗಿ ಬೇಯಿಸಿ ತಿನ್ನಿ. ಹಸಿ ತರಕಾರಿ ಸೇವನೆ ಆದಷ್ಟು ಕಡಿಮೆ ಮಾಡಿ.
·         ಚಳಿ ವಾತಾವರಣದಲ್ಲಿ ಜೀರ್ಣಕ್ರಿಯೆ ಸ್ವಲ್ಪ ನಿಧಾನ. ಹಾಗಾಗಿ ಕರಿದ ಪದಾರ್ಥಗಳನ್ನು ಸ್ವಲ್ಪ ದೂರವಿರಿಸಿ.
·         ಬಿಸಿ ಬಿಸಿಯಾದ ಸೂಪ್ ಮಾಡಿ ಕಾಳು ಮೆಣಸು ಸೇರಿಸಿ ಸೇವಿಸಿ.
·         ಕೆಫೈನ್ ಅಂಶವಿರುವ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸಬೇಡಿ.
·         ಮಳೆಯಲ್ಲಿ ನೆನೆಯುವುದು ಇಷ್ಟವೇ ಇರಬಹುದು. ಆದರೂ, ಆದಷ್ಟು ಈ ಅಭ್ಯಾಸವನ್ನು ನಿಯಂತ್ರಿಸಿಕೊಂಡು ಓಡಾಡಿ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments