Webdunia - Bharat's app for daily news and videos

Install App

ಕೈಕಾಲು ಊತದಿಂದ ಬಳಲುತ್ತಿದ್ದವರಿಗೆ ಇಲ್ಲಿದೆ ಮನೆಮದ್ದು

Webdunia
ಶುಕ್ರವಾರ, 12 ಜನವರಿ 2018 (06:59 IST)
ಬೆಂಗಳೂರು : ಕೆಲವೊಮ್ಮೆ ವಿವಿಧ ಕಾರಣಗಳಿಂದ ಅಂಗಾಂಶಗಳಲ್ಲಿ ದ್ರವಪದಾರ್ಥಗಳ  ಪ್ರಮಾಣ ಜಾಸ್ತಿಯಾಗಿ ದೇಹದ ಕೆಲವು ಭಾಗಗಳಲ್ಲಿ ನೀರು ತುಂಬಿಕೊಳ್ಳುತ್ತದೆ. ದೀರ್ಘ ಪ್ರಯಾಣ ಮಾಡುವುದರಿಂದಲೂ ಕೆಲವರ ಪಾದಗಳಲ್ಲಿ ನೀರು ತುಂಬಿಕೊಂಡು ಊದಿಕೊಳ್ಳುತ್ತದೆ ಇದಕ್ಕೆ ‘ಎಡಿಮಾ’ ಎನ್ನುತ್ತಾರೆ.

 
ಇದು ಒಂದು ದೊಡ್ಡ ಸಮಸ್ಯೆ ಎನಿಸದಿದ್ದರೂ ಇದು ಮೂತ್ರ ಪಿಂಡದ ವೈಫಲ್ಯ ಅಥವಾ ಹೃದಯರೋಗದ ಸಂಕೇತವಾಗಿರುತ್ತದೆ. ಇದಕ್ಕೆ ಹಲವು ಕಾರಣಗಳಿರುತ್ತದೆ. ಪರಿಷ್ಕೃತ ಆಹಾರಗಳ ಅತಿಯಾದ ಸೇವನೆಯಿಂದ ಈ ಸಮಸ್ಯೆ ಉಂಟಾಗುತ್ತದೆ. ಅತಿಯಾದ ಸೋಡಿಯಂ ಸೇವನೆಯಿಂದ, ನೀರ್ಜಲಿಕರಣ, ವಿಟಮಿನ್ ಬಿ6, ಮ್ಯಾಗ್ನಿಶಿಯಂ, ಪೊಟ್ಯಾಶಿಯಂ ಕೊರತೆ ಇದಕ್ಕೆ ಕಾರಣ.

 
ಇದಕ್ಕೆ ಪರಿಹಾರವೆಂದರೆ ಕೆಲವು ಆಹಾರಗಳು. ಇವು ದೇಹದಲ್ಲಿರುವ ನೀರಿನ ಧಾರಣವನ್ನು ತಡೆದು ದೈಹಿಕ ದ್ರವ್ಯಗಳನ್ನು ಸರಿದೂಗಿಸುತ್ತದೆ. ತುರುಚಿ ಎಲೆಗಳು, ಬೆಳ್ಳುಳ್ಳಿ, ಮೆಕ್ಕೆಜೋಳದ ಕೂದಲುಗಳು, ಕಾಡುಸೇವಂತಿಗೆ, ದಾಸವಾಳ ಈ ಪದಾರ್ಥಗಳನ್ನು ಬಳಸಿ ದಿನಕ್ಕೆ ಒಂದೆರಡು ಬಾರಿ ಚಹಾ ಮಾಡಿ ಕುಡಿದರೆ ಈ ಸಮಸ್ಯೆಗೆ ಪರಿಹಾರವನ್ನು ಕಾಣಬಹುದು. ಅದರ ಜೊತೆಗೆ ಸಕ್ಕರೆ ಹಾಗು ಸೋಡಿಯಂ ಸೇವನೆಯಿಂದ ದೂರವಿರಬೇಕು. ಇದರಿಂದ ಕೈಕಾಲು ಊತದಿಂದ ಮುಕ್ತಿಹೊಂದಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments