Webdunia - Bharat's app for daily news and videos

Install App

ಈ ನೀರಿನಲ್ಲಿ ಸ್ನಾನ ಮಾಡಿದರೆ ಅನಾರೋಗ್ಯದ ಸಮಸ್ಯೆ ಕಾಡುವುದಿಲ್ಲ

Webdunia
ಗುರುವಾರ, 27 ಆಗಸ್ಟ್ 2020 (10:51 IST)
ಬೆಂಗಳೂರು : ಕೆಲವರಿಗೆ ಪದೇ ಪದೇ ಆರೋಗ್ಯ ಕೆಡುತ್ತಿರುತ್ತದೆ. ಅಂತವರು ಈ ನೀರಿನಿಂದ ಸ್ನಾನ ಮಾಡಿದರೆ ನಿಮಗೆ ಅನಾರೋಗ್ಯದ ಸಮಸ್ಯೆ ಕಾಡುವುದಿಲ್ಲ.

ಹೌದು. ತಣ್ಣಿರಿನಲ್ಲಿ ಸ್ನಾನ ಮಾಡಿದರೆ ನೆಗಡಿ, ಕಫ, ಜ್ವರ ಬರುತ್ತದೆ ಎಂದು ಹೇಳುತ್ತಾರೆ. ಆದರೆ ತಣ್ಣೀರಿನಲ್ಲಿ ಸ್ನಾನ ಮಾಡಿದರೆ ಅದರಿಂದ ಆರೋಗ್ಯ ಹೆಚ್ಚಾಗುತ್ತದೆ. ತಣ್ಣೀರು ಚರ್ಮಕ್ಕೆ ಬಿದ್ದಾಗ ರಕ್ತನಾಳಗಳು ಕುಗ್ಗುತ್ತದೆ ಬಳಿಕ ಹಿಗ್ಗುತ್ತದೆ. ಇದರಿಂದ ರಕ್ತ ಸಂಚಾರ ಸರಾಗವಾಗಿ ದೇಹವು ಆರೋಗ್ಯವಾಗಿರುತ್ತದೆ.

ಆದರೆ ಬಿಸಿ ನೀರಿನಿಂದ ಸ್ನಾನ ಮಾಡಿದರೆ ಚರ್ಮ, ಕೂದಲಿಗೆ ಒಳ್ಳೆಯದಲ್ಲ. ಆದಕಾರಣ ತಣ್ಣೀರಿನಲ್ಲಿ ಅಥವಾ ಉಗುರುಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

International Women's Day: ನಿಮ್ಮ ಜೀವನದ ವಿಶೇಷ ಮಹಿಳೆಗೆ ಈ ರೀತಿ ಗಿಫ್ಟ್ ಮಾಡಿ

ಬೇಸಿಗೆಯಲ್ಲಿ ಮೈ ಕೈ ನೋವಾಗುತ್ತಿದೆಯೇ ಇದಕ್ಕೆ ಈ ಕಾರಣವೂ ಇರಬಹುದು

ಬೇಸಿಗೆಯಲ್ಲಿ ನುಗ್ಗೆಕಾಯಿ ಸೇವನೆ ಮಾಡಬಹುದೇ

ಬೆಳಿಗ್ಗೆ ಜೀರಿಗೆ ನೀರು ಕುಡಿಯುವುದರಿಂದ ಅನೇಕ ಪ್ರಯೋಜನ

ನಿಮ್ಮ ಆಹಾರದಲ್ಲಿ ಇದು ಇದ್ದರೆ ಹೀಮೋಗ್ಲೋಬಿನ್ ಸಮಸ್ಯೆಗೆ ಸಿಗುತ್ತೆ ಮುಕ್ತಿ

ಮುಂದಿನ ಸುದ್ದಿ
Show comments