Webdunia - Bharat's app for daily news and videos

Install App

ಕೊರೊನಾದಿಂದ ವ್ಯಕ್ತಿ ಸಾವು ಎಂದು ಸುಳ್ಳು ಸುದ್ದಿ ಹಬ್ಬಿಸಿದ ಯುವಕನ ಬಂಧನ

Webdunia
ಶುಕ್ರವಾರ, 17 ಏಪ್ರಿಲ್ 2020 (10:26 IST)
ಮಂಡ್ಯ : ಕೊರೊನಾದಿಂದ ವ್ಯಕ್ತಿ ಸಾವು ಎಂದು ಸುಳ್ಳು ಸುದ್ದಿ ಹಬ್ಬಿಸಿದ ಹಿನ್ನಲೆಯಲ್ಲಿ  ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಕೆ.ಆರ್.ಪೇಟೆ ತಾಲೂಕಿನ ಅಂಬಿಗರಹಳ್ಳಿಯ ನಿವಾಸಿಮುತ್ತುರಾಜ್(19) ಸುಳ್ಳು ಸುದ್ದಿ ಹಬ್ಬಿಸಿದ ಯುವಕ. ಈತನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.


ದೇಶದೆಲ್ಲೆಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರ ಜೊತೆಗೆ ಅನೇಕರು ಸಾವನಪ್ಪಿದ್ದಾರೆ. ಈ ಮಧ್ಯೆ ಇದೀಗ ಯುವಕನೊಬ್ಬ ಕೊರೊನಾದಿಂದ ವ್ಯಕ್ತಿ ಸಾವು ಎಂದು ಸುಳ್ಳು ಸುದ್ದಿ ನೀಡಿದ್ದಾನೆ. ಈ ಬಗ್ಗೆ ಮಾಧ್ಯಮದಲ್ಲಿ ಪ್ರಸಾರವಾದಂತೆ ಎಡಿಟ್ ಮಾಡಿದ್ದ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments