Webdunia - Bharat's app for daily news and videos

Install App

ಹಲವು ಕಾಯಿಲೆಗೆ ಮದ್ದಾಗಿದೆ ಈ ಮರದ ಎಲೆ

Webdunia
ಶುಕ್ರವಾರ, 1 ಜೂನ್ 2018 (06:21 IST)
ಬೆಂಗಳೂರು : ಹಲವು ಕಾಯಿಲೆಗಳಿಗೆ ನಮ್ಮ ಸುತ್ತ ಮುತ್ತಲಿನಲ್ಲಿಯೇ ಪರಿಹಾರವಿದ್ದರೂ ಕೂಡ ನಾವು ತಕ್ಷಣಕ್ಕೆ ಪರಿಹಾರ ಸಿಗಬೇಕೆಂಬ ಕಾರಣಕ್ಕೆ ರಾಸಾಯನಿಕ ಔಷಧಿಗಳ ಮೊರೆ ಹೋಗುತ್ತೇವೆ. ಆದರೆ ನಮ್ಮ ಸುತ್ತ ಮುತ್ತಲಿನ ಸಸ್ಯಗಳಲ್ಲಿಯೇ ಕೆಲವು ಕಾಯಿಲೆಗಳಿಗೆ ಪರಿಹಾರ ಅಡಗಿರುತ್ತದೆ. ಅದರಲ್ಲಿ ಅಶ್ವತ್ಥ ಮರವು ಒಂದು. ಈ ಅಶ್ವತ್ಥ ಮರದ ಎಲೆಯಲ್ಲಿ ಹಲವು ಕಾಯಿಲೆಗಳನ್ನ ಗುಣಪಡಿಸಬಹುದಾಗಿದೆ.


* ಸುಮಾರು ಹತ್ತು ಅಶ್ವತ್ಥ ಎಲೆಗಳನ್ನು ಎರಡು ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಬೇಕು. ಅದನ್ನು ಒಂದು ಗ್ಲಾಸ್ ನೀರಿಗೆ ಬತ್ತಿಸಬೇಕು. ಈ ಕಷಾಯವನ್ನು ತಣಿಸಿ ಕುಡಿಯಬೇಕು. ಇದರಿಂದ ಹೃದಯ ಸಂಬಂಧಿ ಸಮಸ್ಯೆ ದೂರವಾಗುತ್ತದೆ.

* ಅಶ್ವತ್ಥ ಮರದ ತೊಗಟೆಯನ್ನು ಒಣಗಿಸಬೇಕು. ಚೆನ್ನಾಗಿ ಒಣಗಿದ ನಂತರ ಅದನ್ನು ಪುಡಿ ಮಾಡಬೇಕು. ಈ ಪುಡಿಯನ್ನು ನೀರಿಗೆ ಹಾಕಿ ಕುಡಿಯುವುದರಿಂದ ಅಸ್ತಮಾ ನಿವಾರಣೆಯಾಗುತ್ತದೆ.

* ಅಶ್ವತ್ಥ ಮರದ ತೊಗಟೆಯನ್ನು ಪುಡಿ ಮಾಡಿ ಹಲ್ಲು ಉಜ್ಜುವುದರಿಂದ ಹಲ್ಲುಗಳು ಸ್ಟ್ರಾಂಗ್ ಆಗುತ್ತವೆ. ಜತೆಗೆ ಹೊಳಪು ಕೂಡ ಬರುತ್ತದೆ. ಅಷ್ಟೇ ಅಲ್ಲ ಹಲ್ಲು ನೋವು ಸಹ ನಿವಾರಣೆಯಾಗುತ್ತದೆ.

* ಅಶ್ವತ್ಥ ಎಲೆಯನ್ನು ಹಾಲಿನಲ್ಲಿ ಹಾಕಿ ಕುದಿಸಿ ಸಕ್ಕರೆ ಹಾಕಿ ಬೆಳಗ್ಗೆ ಮತ್ತು ರಾತ್ರಿ ಕುಡಿದರೆ ಶೀತ -ಕೆಮ್ಮು ನಿವಾರಣೆಯಾಗುತ್ತದೆ.
* ಅಶ್ವತ್ಥ ಎಲೆಯ ರಸಕ್ಕೆ ಸಕ್ಕರೆ ಹಾಕಿ ಕುಡಿದರೆ ಕಾಮಾಲೆ ಕಾಯಿಲೆಗೆ ಒಳ್ಳೆಯದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments