Webdunia - Bharat's app for daily news and videos

Install App

ಕಸದ ಬುಟ್ಟಿಗೆ ಎಸೆಯುವ ಈ ಹಣ್ಣುಗಳ ಬೀಜದಲ್ಲಿದೆ ಔಷಧಿಯ ಗುಣ

Webdunia
ಭಾನುವಾರ, 24 ಮಾರ್ಚ್ 2019 (10:46 IST)
ಬೆಂಗಳೂರು : ಹಣ್ಣು, ಆರೋಗ್ಯಕ್ಕೆ ಎಷ್ಟು ಒಳ್ಳೇಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಕಸದ ಬುಟ್ಟಿಗೆ ಎಸೆಯುವ ಅವುಗಳ  ಜೀಜದಲ್ಲಿಯೂ ಕೂಡ ಉತ್ತಮವಾದ ಔಷಧಿಯ ಗುಣವಿದೆ ಎಂಬುದು ಕೆಲವರಿಗೆ ತಿಳಿದಿಲ್ಲ.


ಹೌದು. ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದು  ನಿಮ್ಮ ತೂಕ ಇಳಿಸಿಕೊಳ್ಳಲು ಸಹಕಾರಿಯಾಗಿದೆ.


ಮಾವಿನ ಗೊರಟೆಯನ್ನು ತಿನ್ನೋದಿಕ್ಕೆ ಸಾಧ್ಯವಿಲ್ಲ. ಆದರೆ ಮಲಬದ್ಧತೆ ಕಾಣಿಸಿಕೊಂಡಾಗ   ಅದರ ಒಳಗಿರುವ ಬೀಜವನ್ನು ತೆಗೆದು ಪುಡಿ ಮಾಡಿ ಬೆಳಿಗ್ಗೆ ಅಥವಾ ರಾತ್ರಿ ನೀರಿನ ಜೊತೆ ಪುಡಿಯನ್ನು ಸೇವಿಸಿದರೆ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.
ತೂಕ ಕಡಿಮೆಯಾಗಲು ದಾಳಿಂಬೆ ಬೀಜ ಸಹಕಾರಿ. ಜೊತೆಗೆ ಚರ್ಮ ಸಂಬಂಧಿ ಸಮಸ್ಯೆಯಿಂದಲೂ ನಮಗೆ ನೆಮ್ಮದಿ ಸಿಗುತ್ತದೆ. ಹಾಗೇ ಹಲಸಿನ ಬೀಜದಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ರಾತ್ರಿ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಇದನ್ನು ಸೇವನೆ ಮಾಡಿದರೆ ದೇಹದ ತೂಕ ಕಡಿಮೆಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments