Webdunia - Bharat's app for daily news and videos

Install App

ಮಂಡಿನೋವು ಸಮಸ್ಯೆಗೆ ಈ ಹಣ್ಣಿನ ಬೀಜದಲ್ಲಿದೆ ಪರಿಹಾರ

Webdunia
ಬುಧವಾರ, 13 ಮಾರ್ಚ್ 2019 (07:13 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಂಡಿನೋವಿನಿಂದ ನರಳುತ್ತಿರುತ್ತಾರೆ. ಇದು ಈಗ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದಕ್ಕೆ ಮನೆಮದ್ದಿನಿಂದ ಪರಿಹಾರ ಕಂಡುಕೊಳ್ಳಬಹುದು. ಒಂದು ಹಣ್ಣಿನ ಬೀಜದಿಂದ ಈ ಸಮಸ್ಯೆಯನ್ನು ನಿವಾರಿಸಕೊಳ್ಳಬಹುದು.

ಹೌದು. ಹುಣಸೆ ಹಣ್ಣಿನ ಬೀಜದಿಂದ ಮಂಡಿನೋವನ್ನು ದೂರಮಾಡಬಹುದು. ಹುಣಸೆ ಹಣ್ಣಿನ ಬೀಜವನ್ನು ತೆಗೆದುಕೊಂಡು ಅದನ್ನು ಸ್ವಚ್ಚ ಮಾಡಿಕೊಂಡು ಒಂದು ಬಾಣಲೆಯಲ್ಲಿ ಹುರಿಯಿರಿ. ನಂತರ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಅದರಲ್ಲಿ ಹುರಿದ ಬೀಜವನ್ನು ಹಾಕಿ 2 ದಿನಗಳ ಕಾಲ ನೆನೆಸಿಡಬೇಕು. ನಂತರ ಅದರ ಮೇಲಿರುವ ಸಿಪ್ಪೆಯನ್ನು ತೆಗೆದು ಅದನ್ನು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ. ನಂತರ ಬಾಣಲೆಯಲ್ಲಿ ಹುರಿದು ನೈಸ್ ಪೌಡರ್ ಮಾಡಿಟ್ಟುಕೊಳ್ಳಿ.

 

ಪ್ರತಿದಿನ ಒಂದು ಗ್ಲಾಸ್ ನೀರಿಗೆ ½ ಚಮಚ ಹುಣಸೆ ಹಣ್ಣಿನ ಬೀಜದ ಪುಡಿ ಹಾಗೂ ½ ಚಮಚ  ಕಲ್ಲುಸಕ್ಕರೆ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಕುಡಿಯಿರಿ. ಇದನ್ನು ಪ್ರತಿದಿನ 2-3 ಸಲ ಮಾಡಬೇಕು. ಹೀಗೆ 1 ತಿಂಗಳು ಮಾಡಿದರೆ ನಿಮ್ಮ ಮಂಡಿನೋವು ಸಮಸ್ಯೆಯ ಜೊತೆಗೆ ಬೆನ್ನ ನೋವು, ಕೀಲು ನೋವು ಮುಂತಾದ ಸಮಸ್ಯೆಯು  ದೂರವಾಗುತ್ತದೆ.    
 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments